ಬ್ರೇಕಿಂಗ್ ನ್ಯೂಸ್
08-02-23 03:23 pm Mangalore Correspondent ಕರಾವಳಿ
ಮಂಗಳೂರು, ಫೆ.8 : ನಗರದ ಫಳ್ನೀರಿನ ಲಾಡ್ಜ್ ಒಂದರಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಫಳ್ನೀರಿನ ಬ್ಲೂ ಸ್ಟಾರ್ ಲಾಡ್ಜ್ ನಲ್ಲಿ ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿಗಳಾದ ರವೀಂದ್ರನ್(56) ಮತ್ತು ಅವರ ಪತ್ನಿ ಸುಧಾ (50) ಮೃತಪಟ್ಟವರು.



ಫೆ.6ರಂದು ಮಧ್ಯಾಹ್ನ 11 ಗಂಟೆಗೆ ಲಾಡ್ಜ್ ಪಡೆದಿದ್ದ ದಂಪತಿ ರಾತ್ರಿಯೂ ಹೊಟೇಲ್ ಸಿಬಂದಿಯಲ್ಲಿ ಊಟ ತರಿಸಿಕೊಂಡಿದ್ದರು. ಎರಡು ದಿನ ಕಳೆದರೂ ಬಾಗಿಲು ತೆರೆದಿಲ್ಲವೆಂದು ಬುಧವಾರ ಬೆಳಗ್ಗೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಕೇರಳದ ಕಣ್ಣೂರಿನಲ್ಲಿ ಇವರು ಬಟ್ಟೆ ವ್ಯಾಪಾರಿಯಾಗಿದ್ದರು ಎನ್ನಲಾಗಿದೆ. ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನಲ್ಲೂ ದಂಪತಿ ಒಂದಾಗಿ ಪ್ರಾಣ ಬಿಟ್ಟಂತಾಗಿದೆ. ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ಬಂದರು ಪೊಲೀಸರು ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Elderly couple from Kerala commit suicide at private lodge in Falnir. They are said to be from Kannur. Both Husband and wife were in the clothing business. Reason for this extreme step is unknown. Mangalore police commissioner Shashi Kumar has reached the spot.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm