ಬ್ರೇಕಿಂಗ್ ನ್ಯೂಸ್
08-02-23 03:23 pm Mangalore Correspondent ಕರಾವಳಿ
ಮಂಗಳೂರು, ಫೆ.8 : ನಗರದ ಫಳ್ನೀರಿನ ಲಾಡ್ಜ್ ಒಂದರಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಫಳ್ನೀರಿನ ಬ್ಲೂ ಸ್ಟಾರ್ ಲಾಡ್ಜ್ ನಲ್ಲಿ ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿಗಳಾದ ರವೀಂದ್ರನ್(56) ಮತ್ತು ಅವರ ಪತ್ನಿ ಸುಧಾ (50) ಮೃತಪಟ್ಟವರು.



ಫೆ.6ರಂದು ಮಧ್ಯಾಹ್ನ 11 ಗಂಟೆಗೆ ಲಾಡ್ಜ್ ಪಡೆದಿದ್ದ ದಂಪತಿ ರಾತ್ರಿಯೂ ಹೊಟೇಲ್ ಸಿಬಂದಿಯಲ್ಲಿ ಊಟ ತರಿಸಿಕೊಂಡಿದ್ದರು. ಎರಡು ದಿನ ಕಳೆದರೂ ಬಾಗಿಲು ತೆರೆದಿಲ್ಲವೆಂದು ಬುಧವಾರ ಬೆಳಗ್ಗೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಕೇರಳದ ಕಣ್ಣೂರಿನಲ್ಲಿ ಇವರು ಬಟ್ಟೆ ವ್ಯಾಪಾರಿಯಾಗಿದ್ದರು ಎನ್ನಲಾಗಿದೆ. ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನಲ್ಲೂ ದಂಪತಿ ಒಂದಾಗಿ ಪ್ರಾಣ ಬಿಟ್ಟಂತಾಗಿದೆ. ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ಬಂದರು ಪೊಲೀಸರು ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Elderly couple from Kerala commit suicide at private lodge in Falnir. They are said to be from Kannur. Both Husband and wife were in the clothing business. Reason for this extreme step is unknown. Mangalore police commissioner Shashi Kumar has reached the spot.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm