ಬ್ರೇಕಿಂಗ್ ನ್ಯೂಸ್
08-02-23 03:23 pm Mangalore Correspondent ಕರಾವಳಿ
ಮಂಗಳೂರು, ಫೆ.8 : ನಗರದ ಫಳ್ನೀರಿನ ಲಾಡ್ಜ್ ಒಂದರಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಫಳ್ನೀರಿನ ಬ್ಲೂ ಸ್ಟಾರ್ ಲಾಡ್ಜ್ ನಲ್ಲಿ ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿಗಳಾದ ರವೀಂದ್ರನ್(56) ಮತ್ತು ಅವರ ಪತ್ನಿ ಸುಧಾ (50) ಮೃತಪಟ್ಟವರು.
ಫೆ.6ರಂದು ಮಧ್ಯಾಹ್ನ 11 ಗಂಟೆಗೆ ಲಾಡ್ಜ್ ಪಡೆದಿದ್ದ ದಂಪತಿ ರಾತ್ರಿಯೂ ಹೊಟೇಲ್ ಸಿಬಂದಿಯಲ್ಲಿ ಊಟ ತರಿಸಿಕೊಂಡಿದ್ದರು. ಎರಡು ದಿನ ಕಳೆದರೂ ಬಾಗಿಲು ತೆರೆದಿಲ್ಲವೆಂದು ಬುಧವಾರ ಬೆಳಗ್ಗೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಕೇರಳದ ಕಣ್ಣೂರಿನಲ್ಲಿ ಇವರು ಬಟ್ಟೆ ವ್ಯಾಪಾರಿಯಾಗಿದ್ದರು ಎನ್ನಲಾಗಿದೆ. ಒಂದೇ ಫ್ಯಾನಿಗೆ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನಲ್ಲೂ ದಂಪತಿ ಒಂದಾಗಿ ಪ್ರಾಣ ಬಿಟ್ಟಂತಾಗಿದೆ. ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ಬಂದರು ಪೊಲೀಸರು ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Elderly couple from Kerala commit suicide at private lodge in Falnir. They are said to be from Kannur. Both Husband and wife were in the clothing business. Reason for this extreme step is unknown. Mangalore police commissioner Shashi Kumar has reached the spot.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm