ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm