ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm