ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm