ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm