ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm