ಬ್ರೇಕಿಂಗ್ ನ್ಯೂಸ್
10-02-23 09:32 pm Mangalore Correspondent ಕರಾವಳಿ
ಮಂಗಳೂರು, ಫೆ.10: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಗರದ ನೆಹರು ಮೈದಾನದಲ್ಲಿ ನಡೆದ ಫುಟ್ಬಾಲ್ ಲೀಗ್ ಟೂರ್ನಮೆಂಟಿನಲ್ಲಿ ಯೇನಪೋಯ ಕಾಲೇಜು ತಂಡ ಮತ್ತು ಮಂಗಳೂರು ಯುನೈಟೆಡ್ ತಂಡಗಳು ಪ್ರಥಮ ಸ್ಥಾನಿಯಾಗಿವೆ.
ಅನುಭವಿ ಆಟಗಾರರನ್ನು ಒಳಗೊಂಡ ಹಿರಿಯರ ತಂಡಗಳನ್ನು ಎ ಮತ್ತು ಹೊಸತಾಗಿ ರಿಜಿಸ್ಟರ್ ಆಗಿರುವ ಕಿರಿಯರ ತಂಡಗಳನ್ನು ಬಿ ಎಂಬುದಾಗಿ ಪ್ರತ್ಯೇಕ ಗುಂಪುಗಳನ್ನು ಮಾಡಲಾಗಿತ್ತು. ಎರಡೂ ಗುಂಪುಗಳಲ್ಲಿ ತಲಾ 16 ತಂಡಗಳು ಭಾಗವಹಿಸಿದ್ದವು. ಒಂದು ತಿಂಗಳ ಕಾಲ ದಿನವೂ ನೆಹರು ಮೈದಾನದ ಫುಟ್ಬಾಲ್ ಮೈದಾನದಲ್ಲಿ ಸಂಜೆ 4ರಿಂದ 7 ಗಂಟೆ ವರೆಗೆ ಲೀಗ್ ಪಂದ್ಯಾಟ ನಡೆದಿತ್ತು.



ಎ ಡಿವಿಶನ್ ವಿಭಾಗದಲ್ಲಿ ಯೇನಪೋಯ ಕಾಲೇಜಿನ ತಂಡ ಪ್ರಥಮ ಹಾಗೂ ಬೆಂಗ್ರೆ ಬ್ರದರ್ಸ್ ದ್ವಿತೀಯ ಸ್ಥಾನ ಪಡೆದಿದೆ. ಬಿ ವಿಭಾಗದಲ್ಲಿ ಮಂಗಳೂರು ಯುನೈಟೆಡ್ ಪ್ರಥಮ ಮತ್ತು ಯುನೈಟೆಡ್ ಪಜೀರ್ ತಂಡ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ವರ್ಷ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಈ ರೀತಿ ಟೂರ್ನಮೆಂಟ್ ನಡೆಯುತ್ತಿದ್ದು ಇದರಲ್ಲಿ ವಿಜೇತ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತದೆ. ಅಲ್ಲದೆ, ವಿಜೇತ ತಂಡದಿಂದ ತಲಾ ಇಬ್ಬರು ಆಟಗಾರರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಯುನೈಟೆಡ್ ಫುಟ್ವಾಲ್ ತಂಡದ ಮಾಲೀಕ ತೌಸೀಫ್ ತಿಳಿಸಿದ್ದಾರೆ.
Dakshina Kannada State level Football league, Yenapoya United team bags victory.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm