ಬ್ರೇಕಿಂಗ್ ನ್ಯೂಸ್
10-02-23 09:32 pm Mangalore Correspondent ಕರಾವಳಿ
ಮಂಗಳೂರು, ಫೆ.10: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಗರದ ನೆಹರು ಮೈದಾನದಲ್ಲಿ ನಡೆದ ಫುಟ್ಬಾಲ್ ಲೀಗ್ ಟೂರ್ನಮೆಂಟಿನಲ್ಲಿ ಯೇನಪೋಯ ಕಾಲೇಜು ತಂಡ ಮತ್ತು ಮಂಗಳೂರು ಯುನೈಟೆಡ್ ತಂಡಗಳು ಪ್ರಥಮ ಸ್ಥಾನಿಯಾಗಿವೆ.
ಅನುಭವಿ ಆಟಗಾರರನ್ನು ಒಳಗೊಂಡ ಹಿರಿಯರ ತಂಡಗಳನ್ನು ಎ ಮತ್ತು ಹೊಸತಾಗಿ ರಿಜಿಸ್ಟರ್ ಆಗಿರುವ ಕಿರಿಯರ ತಂಡಗಳನ್ನು ಬಿ ಎಂಬುದಾಗಿ ಪ್ರತ್ಯೇಕ ಗುಂಪುಗಳನ್ನು ಮಾಡಲಾಗಿತ್ತು. ಎರಡೂ ಗುಂಪುಗಳಲ್ಲಿ ತಲಾ 16 ತಂಡಗಳು ಭಾಗವಹಿಸಿದ್ದವು. ಒಂದು ತಿಂಗಳ ಕಾಲ ದಿನವೂ ನೆಹರು ಮೈದಾನದ ಫುಟ್ಬಾಲ್ ಮೈದಾನದಲ್ಲಿ ಸಂಜೆ 4ರಿಂದ 7 ಗಂಟೆ ವರೆಗೆ ಲೀಗ್ ಪಂದ್ಯಾಟ ನಡೆದಿತ್ತು.



ಎ ಡಿವಿಶನ್ ವಿಭಾಗದಲ್ಲಿ ಯೇನಪೋಯ ಕಾಲೇಜಿನ ತಂಡ ಪ್ರಥಮ ಹಾಗೂ ಬೆಂಗ್ರೆ ಬ್ರದರ್ಸ್ ದ್ವಿತೀಯ ಸ್ಥಾನ ಪಡೆದಿದೆ. ಬಿ ವಿಭಾಗದಲ್ಲಿ ಮಂಗಳೂರು ಯುನೈಟೆಡ್ ಪ್ರಥಮ ಮತ್ತು ಯುನೈಟೆಡ್ ಪಜೀರ್ ತಂಡ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ವರ್ಷ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಈ ರೀತಿ ಟೂರ್ನಮೆಂಟ್ ನಡೆಯುತ್ತಿದ್ದು ಇದರಲ್ಲಿ ವಿಜೇತ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತದೆ. ಅಲ್ಲದೆ, ವಿಜೇತ ತಂಡದಿಂದ ತಲಾ ಇಬ್ಬರು ಆಟಗಾರರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಯುನೈಟೆಡ್ ಫುಟ್ವಾಲ್ ತಂಡದ ಮಾಲೀಕ ತೌಸೀಫ್ ತಿಳಿಸಿದ್ದಾರೆ.
Dakshina Kannada State level Football league, Yenapoya United team bags victory.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm