ಬ್ರೇಕಿಂಗ್ ನ್ಯೂಸ್
10-02-23 09:32 pm Mangalore Correspondent ಕರಾವಳಿ
ಮಂಗಳೂರು, ಫೆ.10: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಗರದ ನೆಹರು ಮೈದಾನದಲ್ಲಿ ನಡೆದ ಫುಟ್ಬಾಲ್ ಲೀಗ್ ಟೂರ್ನಮೆಂಟಿನಲ್ಲಿ ಯೇನಪೋಯ ಕಾಲೇಜು ತಂಡ ಮತ್ತು ಮಂಗಳೂರು ಯುನೈಟೆಡ್ ತಂಡಗಳು ಪ್ರಥಮ ಸ್ಥಾನಿಯಾಗಿವೆ.
ಅನುಭವಿ ಆಟಗಾರರನ್ನು ಒಳಗೊಂಡ ಹಿರಿಯರ ತಂಡಗಳನ್ನು ಎ ಮತ್ತು ಹೊಸತಾಗಿ ರಿಜಿಸ್ಟರ್ ಆಗಿರುವ ಕಿರಿಯರ ತಂಡಗಳನ್ನು ಬಿ ಎಂಬುದಾಗಿ ಪ್ರತ್ಯೇಕ ಗುಂಪುಗಳನ್ನು ಮಾಡಲಾಗಿತ್ತು. ಎರಡೂ ಗುಂಪುಗಳಲ್ಲಿ ತಲಾ 16 ತಂಡಗಳು ಭಾಗವಹಿಸಿದ್ದವು. ಒಂದು ತಿಂಗಳ ಕಾಲ ದಿನವೂ ನೆಹರು ಮೈದಾನದ ಫುಟ್ಬಾಲ್ ಮೈದಾನದಲ್ಲಿ ಸಂಜೆ 4ರಿಂದ 7 ಗಂಟೆ ವರೆಗೆ ಲೀಗ್ ಪಂದ್ಯಾಟ ನಡೆದಿತ್ತು.



ಎ ಡಿವಿಶನ್ ವಿಭಾಗದಲ್ಲಿ ಯೇನಪೋಯ ಕಾಲೇಜಿನ ತಂಡ ಪ್ರಥಮ ಹಾಗೂ ಬೆಂಗ್ರೆ ಬ್ರದರ್ಸ್ ದ್ವಿತೀಯ ಸ್ಥಾನ ಪಡೆದಿದೆ. ಬಿ ವಿಭಾಗದಲ್ಲಿ ಮಂಗಳೂರು ಯುನೈಟೆಡ್ ಪ್ರಥಮ ಮತ್ತು ಯುನೈಟೆಡ್ ಪಜೀರ್ ತಂಡ ದ್ವಿತೀಯ ಸ್ಥಾನಿಯಾಗಿದೆ. ಪ್ರತಿ ವರ್ಷ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಈ ರೀತಿ ಟೂರ್ನಮೆಂಟ್ ನಡೆಯುತ್ತಿದ್ದು ಇದರಲ್ಲಿ ವಿಜೇತ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುತ್ತದೆ. ಅಲ್ಲದೆ, ವಿಜೇತ ತಂಡದಿಂದ ತಲಾ ಇಬ್ಬರು ಆಟಗಾರರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಯುನೈಟೆಡ್ ಫುಟ್ವಾಲ್ ತಂಡದ ಮಾಲೀಕ ತೌಸೀಫ್ ತಿಳಿಸಿದ್ದಾರೆ.
Dakshina Kannada State level Football league, Yenapoya United team bags victory.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm