ಬ್ರೇಕಿಂಗ್ ನ್ಯೂಸ್
11-02-23 12:01 pm Mangalore Correspondent ಕರಾವಳಿ
ಉಳ್ಳಾಲ, ಫೆ.11: ಬೆಳ್ಳಂಬೆಳಗ್ಗೆ ಅಗ್ನಿ ಆಕಸ್ಮಿಕ ಉಂಟಾಗಿ ಫಾಸ್ಟ್ ಫುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ, ಶೂಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು. ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಅನ್ನದ ಬಟ್ಟಲಿಗೆ ಬೆಂಕಿ ಬಿದ್ದುದನ್ನ ಕಂಡ ಮೋಹಿನಿ ಮತ್ತು ದೀಕ್ಷಾ ಕಣ್ಣೀರಿಟ್ಟಿದ್ದಾರೆ.





ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೇ ಸೇರಿ ತಕ್ಷಣ ಬೆಂಕಿಯನ್ನ ಆರಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
It is suspected that the shop caught fire due to a short circuit. The residents of Kumpala Ashraya Colony, along with their friends Mohini and Dikshita, used to run a fast-food business in the evenings after taking loans.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm