ಬ್ರೇಕಿಂಗ್ ನ್ಯೂಸ್
11-02-23 12:01 pm Mangalore Correspondent ಕರಾವಳಿ
ಉಳ್ಳಾಲ, ಫೆ.11: ಬೆಳ್ಳಂಬೆಳಗ್ಗೆ ಅಗ್ನಿ ಆಕಸ್ಮಿಕ ಉಂಟಾಗಿ ಫಾಸ್ಟ್ ಫುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ, ಶೂಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು. ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಅನ್ನದ ಬಟ್ಟಲಿಗೆ ಬೆಂಕಿ ಬಿದ್ದುದನ್ನ ಕಂಡ ಮೋಹಿನಿ ಮತ್ತು ದೀಕ್ಷಾ ಕಣ್ಣೀರಿಟ್ಟಿದ್ದಾರೆ.
ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೇ ಸೇರಿ ತಕ್ಷಣ ಬೆಂಕಿಯನ್ನ ಆರಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
It is suspected that the shop caught fire due to a short circuit. The residents of Kumpala Ashraya Colony, along with their friends Mohini and Dikshita, used to run a fast-food business in the evenings after taking loans.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm