ಬ್ರೇಕಿಂಗ್ ನ್ಯೂಸ್
11-02-23 02:27 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಕೆಂಜಾರಿನ ಶ್ರೀದೇವಿ ಕಾಲೇಜಿನ ಸಭಾಂಗಣದಲ್ಲಿ ಸಭೆ ಏರ್ಪಡಿಸಿರುವುದರಿಂದ ಫೆ.11ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ 9ರ ವರೆಗೆ ಮಂಗಳೂರು - ಬಜ್ಪೆ ಏರ್ಪೋರ್ಟ್ ರಸ್ತೆಯ ಬದಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಪರ್ಯಾಯ ರಸ್ತೆ ಕಂಡುಕೊಳ್ಳಲು ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚಿಸಿದ್ದಾರೆ.
ಏರ್ಪೋರ್ಟ್ ರಸ್ತೆಯ ಕೆಂಜಾರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಹಾಗೂ ಜನಸಂದಣಿ ಜಾಸ್ತಿ ಇರಬಹುದಾಗಿದ್ದು ಸಂಚಾರ ವ್ಯತ್ಯಯ ಆಗಬಹುದಾದ ಕಾರಣ ಕೆಂಜಾರು ರಸ್ತೆಯಲ್ಲಿ ಪ್ರಯಾಣಕ್ಕೆ ಅಡಚಣೆಯಾಗಲಿದೆ. ಅದಕ್ಕಾಗಿ ಏರ್ಪೋರ್ಟ್ ಗೆ ಹೋಗುವವರು ಪರ್ಯಾಯ ರಸ್ತೆಯಾಗಿ ಮುಲ್ಕಿ ಭಾಗದಿಂದ ಕಟೀಲ್ - ಬಜಪೆ ಮೂಲಕ ಏರ್ ಪೋರ್ಟ್ ಸೇರಬಹುದು.
ಮಂಗಳೂರು ಭಾಗದಿಂದ ಪ್ರಯಾಣಿಸುವವರು ಕಾವೂರು ಬದಲು ಕುದುರೆಮುಖ ಜಂಕ್ಷನ್ - ಜೋಕಟ್ಟೆ, ಪೊರ್ಕೊಡಿ ರಸ್ತೆ ಮೂಲಕ ಏರ್ ಪೋರ್ಟ್ ಸೇರಬಹುದು. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಿಂದ ಜೋಕಟ್ಟೆ -ಪೊರ್ಕೋಡಿ ರಸ್ತೆಯಾಗಿ ಸಾಗಲು ಅವಕಾಶ ಇದೆ. ಇದಲ್ಲದೆ, ಮಂಗಳೂರಿನಿಂದ ನಂತೂರು - ಬಿಕರ್ನಕಟ್ಟೆ, ಕೈಕಂಬ ದಾರಿಯಾಗಿ ಏರ್ಪೋರ್ಟ್ ಸೇರಬಹುದು ಎಂದು ಪೊಲೀಸರು ಸೂಚಿಸಿದ್ದಾರೆ.
Traffic diversions will be in effect on Saturday, February 11 following the visit by union home minister Amit Shah and other dignitaries. They will be participating in a meeting organized at Sridevi Engineering College near Kenjaru on Airport Road. In view of this, a large public congregation and vehicle movement is expected near Kenjaru.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm