ಬ್ರೇಕಿಂಗ್ ನ್ಯೂಸ್
11-02-23 02:27 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಕೆಂಜಾರಿನ ಶ್ರೀದೇವಿ ಕಾಲೇಜಿನ ಸಭಾಂಗಣದಲ್ಲಿ ಸಭೆ ಏರ್ಪಡಿಸಿರುವುದರಿಂದ ಫೆ.11ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ 9ರ ವರೆಗೆ ಮಂಗಳೂರು - ಬಜ್ಪೆ ಏರ್ಪೋರ್ಟ್ ರಸ್ತೆಯ ಬದಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಪರ್ಯಾಯ ರಸ್ತೆ ಕಂಡುಕೊಳ್ಳಲು ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚಿಸಿದ್ದಾರೆ.
ಏರ್ಪೋರ್ಟ್ ರಸ್ತೆಯ ಕೆಂಜಾರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಹಾಗೂ ಜನಸಂದಣಿ ಜಾಸ್ತಿ ಇರಬಹುದಾಗಿದ್ದು ಸಂಚಾರ ವ್ಯತ್ಯಯ ಆಗಬಹುದಾದ ಕಾರಣ ಕೆಂಜಾರು ರಸ್ತೆಯಲ್ಲಿ ಪ್ರಯಾಣಕ್ಕೆ ಅಡಚಣೆಯಾಗಲಿದೆ. ಅದಕ್ಕಾಗಿ ಏರ್ಪೋರ್ಟ್ ಗೆ ಹೋಗುವವರು ಪರ್ಯಾಯ ರಸ್ತೆಯಾಗಿ ಮುಲ್ಕಿ ಭಾಗದಿಂದ ಕಟೀಲ್ - ಬಜಪೆ ಮೂಲಕ ಏರ್ ಪೋರ್ಟ್ ಸೇರಬಹುದು.
ಮಂಗಳೂರು ಭಾಗದಿಂದ ಪ್ರಯಾಣಿಸುವವರು ಕಾವೂರು ಬದಲು ಕುದುರೆಮುಖ ಜಂಕ್ಷನ್ - ಜೋಕಟ್ಟೆ, ಪೊರ್ಕೊಡಿ ರಸ್ತೆ ಮೂಲಕ ಏರ್ ಪೋರ್ಟ್ ಸೇರಬಹುದು. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಿಂದ ಜೋಕಟ್ಟೆ -ಪೊರ್ಕೋಡಿ ರಸ್ತೆಯಾಗಿ ಸಾಗಲು ಅವಕಾಶ ಇದೆ. ಇದಲ್ಲದೆ, ಮಂಗಳೂರಿನಿಂದ ನಂತೂರು - ಬಿಕರ್ನಕಟ್ಟೆ, ಕೈಕಂಬ ದಾರಿಯಾಗಿ ಏರ್ಪೋರ್ಟ್ ಸೇರಬಹುದು ಎಂದು ಪೊಲೀಸರು ಸೂಚಿಸಿದ್ದಾರೆ.
Traffic diversions will be in effect on Saturday, February 11 following the visit by union home minister Amit Shah and other dignitaries. They will be participating in a meeting organized at Sridevi Engineering College near Kenjaru on Airport Road. In view of this, a large public congregation and vehicle movement is expected near Kenjaru.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm