ಬ್ರೇಕಿಂಗ್ ನ್ಯೂಸ್
11-02-23 02:27 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಕೆಂಜಾರಿನ ಶ್ರೀದೇವಿ ಕಾಲೇಜಿನ ಸಭಾಂಗಣದಲ್ಲಿ ಸಭೆ ಏರ್ಪಡಿಸಿರುವುದರಿಂದ ಫೆ.11ರಂದು ಸಂಜೆ ನಾಲ್ಕು ಗಂಟೆಯಿಂದ ರಾತ್ರಿ 9ರ ವರೆಗೆ ಮಂಗಳೂರು - ಬಜ್ಪೆ ಏರ್ಪೋರ್ಟ್ ರಸ್ತೆಯ ಬದಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಪರ್ಯಾಯ ರಸ್ತೆ ಕಂಡುಕೊಳ್ಳಲು ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚಿಸಿದ್ದಾರೆ.
ಏರ್ಪೋರ್ಟ್ ರಸ್ತೆಯ ಕೆಂಜಾರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಹಾಗೂ ಜನಸಂದಣಿ ಜಾಸ್ತಿ ಇರಬಹುದಾಗಿದ್ದು ಸಂಚಾರ ವ್ಯತ್ಯಯ ಆಗಬಹುದಾದ ಕಾರಣ ಕೆಂಜಾರು ರಸ್ತೆಯಲ್ಲಿ ಪ್ರಯಾಣಕ್ಕೆ ಅಡಚಣೆಯಾಗಲಿದೆ. ಅದಕ್ಕಾಗಿ ಏರ್ಪೋರ್ಟ್ ಗೆ ಹೋಗುವವರು ಪರ್ಯಾಯ ರಸ್ತೆಯಾಗಿ ಮುಲ್ಕಿ ಭಾಗದಿಂದ ಕಟೀಲ್ - ಬಜಪೆ ಮೂಲಕ ಏರ್ ಪೋರ್ಟ್ ಸೇರಬಹುದು.
ಮಂಗಳೂರು ಭಾಗದಿಂದ ಪ್ರಯಾಣಿಸುವವರು ಕಾವೂರು ಬದಲು ಕುದುರೆಮುಖ ಜಂಕ್ಷನ್ - ಜೋಕಟ್ಟೆ, ಪೊರ್ಕೊಡಿ ರಸ್ತೆ ಮೂಲಕ ಏರ್ ಪೋರ್ಟ್ ಸೇರಬಹುದು. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಿಂದ ಜೋಕಟ್ಟೆ -ಪೊರ್ಕೋಡಿ ರಸ್ತೆಯಾಗಿ ಸಾಗಲು ಅವಕಾಶ ಇದೆ. ಇದಲ್ಲದೆ, ಮಂಗಳೂರಿನಿಂದ ನಂತೂರು - ಬಿಕರ್ನಕಟ್ಟೆ, ಕೈಕಂಬ ದಾರಿಯಾಗಿ ಏರ್ಪೋರ್ಟ್ ಸೇರಬಹುದು ಎಂದು ಪೊಲೀಸರು ಸೂಚಿಸಿದ್ದಾರೆ.
Traffic diversions will be in effect on Saturday, February 11 following the visit by union home minister Amit Shah and other dignitaries. They will be participating in a meeting organized at Sridevi Engineering College near Kenjaru on Airport Road. In view of this, a large public congregation and vehicle movement is expected near Kenjaru.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm