ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm