ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm