ಬ್ರೇಕಿಂಗ್ ನ್ಯೂಸ್
12-02-23 01:27 pm Mangalore Correspondent ಕರಾವಳಿ
ಸುಳ್ಯ , ಫೆ.12: ಈಜಲು ಪಯಸ್ವಿನಿ ನದಿಗೆ ಇಳಿದಿದ್ದ ಪುತ್ತೂರಿನ ಕೌಡಿಚ್ಚಾರಿನ ಯುವಕರಿಬ್ಬರು ನೀರು ಪಾಲಾದ ಘಟನೆ ಸುಳ್ಯದ ದೊಡ್ಡೇರಿ ಸಮೀಪ ನಡೆದಿದೆ.
ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪದ ಅರಿಯಡ್ಕದ ದೇರ್ಲ ನಾರಾಯಣ ಪಾಟಾಳಿ ಅವರ ಪುತ್ರ ಜಿತೇಶ್ (19) ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆಯ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ (19) ಮೃತ ಯುವಕರು.
ಪುತ್ತೂರಿನ ಕೌಡಿಚ್ಚಾರ್ ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಸುಳ್ಯದ ಪಯಸ್ವಿನಿ ನದಿಗೆ ಈಜಲು ಬಂದಿದ್ದರು. ಯುವಕರಲ್ಲಿ ಒಬ್ಬ ನೀರಿಗಿಳಿದಿದ್ದು, ನೀರಿಗಿಳಿದ ಸ್ಥಳ ಪ್ರಪಾತವಾಗಿದ್ದರಿಂದ ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಸ್ನೇಹಿತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ.
ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡ್ಲು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿ ಕಾನ, ಜಿತೇಶ್ ಮತ್ತು ಪ್ರವೀಣ್ ಎಂಬವರು ಜತೆಯಾಗಿ ಸುಳ್ಯಕ್ಕೆ ಬಂದಿದ್ದರು. ಸುಳ್ಯದ ಓಡಬಾಯಿ ಬಳಿಯ ತೂಗುಸೇತುವೆ ಸಮೀಪ ಕಾರನ್ನು ನಿಲ್ಲಿಸಿ ಸೇತುವೆಯಲ್ಲಿ ನಡೆದು ದೊಡ್ಡೇರಿಯ ಸಂಬಂಧಿಕರ ಮನೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Two youths, who got down into Payaswini river to swim, drowned near Dodderi on Saturday. The deceased are identified as Jeetesh (19), son of Derla Narayana Patali, resident of Ariadka in Puttur and Praveen (19), son of Krishna Naika, resident of Ambatemoole of Paduvannoor village.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm