ಬ್ರೇಕಿಂಗ್ ನ್ಯೂಸ್
13-02-23 04:33 pm Mangalore Correspondent ಕರಾವಳಿ
ಪುತ್ತೂರು, ಫೆ.13 : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ.
ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದೆ. ಮಗುವಿಗೆ ಗಂಭೀರ ಏಟು ಬಿದ್ದು ಪ್ರಾಣ ಕಳಕೊಂಡಿದೆ.
Accident near Subramanya between KSRTC Bus and car, baby dies on spot, four injured.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm