ಬ್ರೇಕಿಂಗ್ ನ್ಯೂಸ್
13-02-23 08:15 pm Mangalore Correspondent ಕರಾವಳಿ
ಮಂಗಳೂರು, ಫೆ.13: ಅಭಿಮಾನಿಗಳ ತಲೈವಾ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಂಗಳೂರಿನಲ್ಲಿದ್ದಾರೆ. ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ರಜನಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜೈಲರ್ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ರಜನಿಕಾಂತ್ ಮಂಗಳೂರಿಗೆ ಬಂದಿದ್ದಾರೆ.
ಮಂಗಳೂರಿನ ಕೆಲ ಪ್ರದೇಶಗಳಲ್ಲಿ 2 ದಿನ ಜೈಲರ್ ಸಿನಿಮಾದ ಶೂಟಿಂಗ್ ಇದೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಜೈಲರ್ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು ಮಂಗಳೂರಿನಲ್ಲಿ ಈ ನಟರು ಒಟ್ಟಿಗೆ ಶೂಟಿಂಗ್ನಲ್ಲಿ ಭಾಗವಹಿಸಲಿದ್ದಾರೆ. ಶೂಟಿಂಗ್ನ ಬಿಡುವಿನ ಸಮಯದಲ್ಲಿ ರಜನಿ ಹಾಗೂ ಶಿವಣ್ಣ ಕೆಲ ದೇವಾಲಯಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯೋ ಸಾಧ್ಯತೆಯಿದೆ.
ಇನ್ನು ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೈಲು ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್ಕುಮಾರ್, ನಟಿಯರಾದ ರಮ್ಯಾಕೃಷ್ಣ, ತಮನ್ನಾ ಭಾಟಿಯಾ, ಜಾಕಿ ಶ್ರಾಫ್ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಜಾಕಿ ಶ್ರಾಫ್ ಮತ್ತು ರಜನಿ ತುಂಬಾ ವರ್ಷಗಳ ನಂತರ ಮತ್ತೆ ತೆರೆ ಮೇಲೆ ಒಂದಾಗುತ್ತಿರುವುದು ವಿಶೇಷ ಎನಿಸಿದೆ. ನರಸಿಂಹ ಸಿನಿಮಾದಲ್ಲಿ ರಜನಿಕಾಂತ್ಗೆ ಪೈಪೋಟಿ ನೀಡೋ ರೀತಿ ಅಭಿನಯಿಸಿ ದಕ್ಷಿಣ ಭಾರತದಲ್ಲಿ ಖ್ಯಾತಿಯಾಗಿದ್ದ ನಟಿ ರಮ್ಯಕೃಷ್ಣ ಕೂಡ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ.
Thalaivar enroute To Mangalore ✈️#Jailer with #Shivarajkumar in almost full black beard#Rajinikanth pic.twitter.com/bxrcvZlrc9
— Rajini Trends Page ᴶᴬᴵᴸᴱᴿ (@RajiniTrendPage) February 12, 2023
Superstar Rajinikanth was spotted at Mangalore International Airport on Sunday, February 12. The star actor is scheduled to join the cast of ‘Jailer’ and shoot some key scenes with Shiva Rajkumar, who also features in the film.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm