ಬ್ರೇಕಿಂಗ್ ನ್ಯೂಸ್
13-02-23 08:15 pm Mangalore Correspondent ಕರಾವಳಿ
ಮಂಗಳೂರು, ಫೆ.13: ಅಭಿಮಾನಿಗಳ ತಲೈವಾ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಂಗಳೂರಿನಲ್ಲಿದ್ದಾರೆ. ನಿನ್ನೆ ರಾತ್ರಿ ವಿಶೇಷ ವಿಮಾನದಲ್ಲಿ ರಜನಿ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜೈಲರ್ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ರಜನಿಕಾಂತ್ ಮಂಗಳೂರಿಗೆ ಬಂದಿದ್ದಾರೆ.
ಮಂಗಳೂರಿನ ಕೆಲ ಪ್ರದೇಶಗಳಲ್ಲಿ 2 ದಿನ ಜೈಲರ್ ಸಿನಿಮಾದ ಶೂಟಿಂಗ್ ಇದೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಜೈಲರ್ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದು ಮಂಗಳೂರಿನಲ್ಲಿ ಈ ನಟರು ಒಟ್ಟಿಗೆ ಶೂಟಿಂಗ್ನಲ್ಲಿ ಭಾಗವಹಿಸಲಿದ್ದಾರೆ. ಶೂಟಿಂಗ್ನ ಬಿಡುವಿನ ಸಮಯದಲ್ಲಿ ರಜನಿ ಹಾಗೂ ಶಿವಣ್ಣ ಕೆಲ ದೇವಾಲಯಗಳಿಗೆ ತೆರಳಿ ದೇವರ ಆಶೀರ್ವಾದ ಪಡೆಯೋ ಸಾಧ್ಯತೆಯಿದೆ.
ಇನ್ನು ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೈಲು ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್ಕುಮಾರ್, ನಟಿಯರಾದ ರಮ್ಯಾಕೃಷ್ಣ, ತಮನ್ನಾ ಭಾಟಿಯಾ, ಜಾಕಿ ಶ್ರಾಫ್ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಜಾಕಿ ಶ್ರಾಫ್ ಮತ್ತು ರಜನಿ ತುಂಬಾ ವರ್ಷಗಳ ನಂತರ ಮತ್ತೆ ತೆರೆ ಮೇಲೆ ಒಂದಾಗುತ್ತಿರುವುದು ವಿಶೇಷ ಎನಿಸಿದೆ. ನರಸಿಂಹ ಸಿನಿಮಾದಲ್ಲಿ ರಜನಿಕಾಂತ್ಗೆ ಪೈಪೋಟಿ ನೀಡೋ ರೀತಿ ಅಭಿನಯಿಸಿ ದಕ್ಷಿಣ ಭಾರತದಲ್ಲಿ ಖ್ಯಾತಿಯಾಗಿದ್ದ ನಟಿ ರಮ್ಯಕೃಷ್ಣ ಕೂಡ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ.
Thalaivar enroute To Mangalore ✈️#Jailer with #Shivarajkumar in almost full black beard#Rajinikanth pic.twitter.com/bxrcvZlrc9
— Rajini Trends Page ᴶᴬᴵᴸᴱᴿ (@RajiniTrendPage) February 12, 2023
Superstar Rajinikanth was spotted at Mangalore International Airport on Sunday, February 12. The star actor is scheduled to join the cast of ‘Jailer’ and shoot some key scenes with Shiva Rajkumar, who also features in the film.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm