ಬ್ರೇಕಿಂಗ್ ನ್ಯೂಸ್
13-02-23 09:20 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಕುತ್ತೆತ್ತೂರು ಗ್ರಾಮದ ಬಜಾವು ಪಾದೆಮನೆಯಲ್ಲಿ ನಡೆದಿದೆ.
ಪಾದೆಮನೆ ನಿವಾಸಿಗಳಾದ ಮೂಲತಃ ಬೊಳ್ಳಾಜೆ ಕೃ಼ಷ್ಣಾಪುರದ ಸುಧಾಕರ್ ಮತ್ತು ಭಾರತಿ ಎಂಬವರ ಪುತ್ರ ಹರ್ಷಿತ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಹರ್ಷಿತ್ ಬೊಳ್ಳಾಜೆಯ ಚೈತನ್ಯ ಶಾಲೆಯಲ್ಲಿ ಕಲಿಯುತ್ತಿದ್ದು ಶನಿವಾರ ಶಾಲೆ ಮುಗಿಸಿ ತನ್ನ ಸೋದರ ಮಾವಂದಿರಾದ ಸುನೀಲ್ ಮತ್ತು ಪುರುಷೋತ್ತಮ ಅವರ ಕುತ್ತೆತೂರಿನ ಪಾದೆಮನೆಯ ಮನೆಗೆ ರಜೆಗೆಂದು ಬಂದಿದ್ದವನು ಸೋಮವಾರ ಮುಂಜಾನೆ 5.30-6.00 ಗಂಟೆ ಸುಮಾರಿಗೆ ಮನೆ ಹಿಂಬದಿಯ ಮರಕ್ಕೆ ಪ್ಲಾಸ್ಟಿಕ್ ಚೇರ್ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 13 year old boy commits suicide at surathkal. The deceased has been identified as Harshith.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm