ಬ್ರೇಕಿಂಗ್ ನ್ಯೂಸ್
21-10-20 01:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೃಷ್ಣಾಷ್ಟಮಿಯಂದು ಪುಟಾಣಿ ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ, ಸಂಭ್ರಮಿಸುವುದನ್ನು ನೋಡಿದ್ದೇವೆ. ಈ ಬಾರಿ ಗಣೇಶೋತ್ಸವ, ನವರಾತ್ರಿಗೂ ಆ ಟ್ರೆಂಡ್ ಮುಂದುವರಿದಿದೆ. ನವರಾತ್ರಿಯ ಸಂಭ್ರಮದ ನಡುವೆ ತಮ್ಮ ಮಗುವನ್ನೂ ನವದುರ್ಗೆಯಾಗಿ ನೋಡಲು ಹೆತ್ತವರು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ನುರಿತ ಛಾಯಾಗ್ರಾಹಕರ ಕೈಚಳಕದಲ್ಲಿ ಮೂಡಿಬಂದ ನವದುರ್ಗೆಯರ ಫೋಟೋಗಳು ಜಾಲತಾಣದಲ್ಲಿ ಈಗ ಭಾರೀ ವೈರಲ್ ಆಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಜಮಾನ ಉಪ್ಪಿನಕಾಯಿ ಮೂಲಕ ಫೇಮಸ್ ಆಗಿರುವ ಬಂಟ್ವಾಳದ ವರದರಾಯ ಪೈ – ಸಂಧ್ಯಾ ಪೈಯವರ ಮಗಳು ವಿಷ್ಣುಪ್ರಿಯಾ. ಸಂಗೀತ, ಭರತನಾಟ್ಯ, ಅಭಿನಯ ಚತುರೆ ಆಗಿರುವ ವಿಷ್ಣುಪ್ರಿಯಾಳನ್ನು ಈ ಬಾರಿ ಹೆತ್ತವರು ನವದುರ್ಗೆಯ ರೂಪದಲ್ಲಿ ಕಂಡಿದ್ದಾರೆ. ದೇವಿ ಲಕ್ಷ್ಮಿಯ ಅವತಾರಗಳಾಗಿರುವ ಆದಿಶಕ್ತಿ, ಸ್ಕಂದಮಾತ, ಭದ್ರಕಾಳಿ, ಶಾರದೆ, ಕಾತ್ಯಾಯಿನಿ, ಬ್ರಹ್ಮಚಾರಿಣಿ, ಮಹಾಗೌರಿ, ಸಿದ್ಧಿಧಾತ್ರಿ, ದುರ್ಗಾಮಾತೆ ಹೀಗೆ ನವರೂಪಗಳನ್ನು ಧರಿಸಿ, ಸಾಕ್ಷಾತ್ ನವಶಕ್ತಿಯರ ಅವತಾರಗಳಲ್ಲಿ ವಿಷ್ಣುಪ್ರಿಯಾಳನ್ನು ಫೋಟೋಶೂಟ್ ಮಾಡಿಸಿದ್ದಾರೆ. ಕಾರಿಂಜ ಮತ್ತು ಕುದ್ರೋಳಿ ದೇವಸ್ಥಾನಗಳಲ್ಲಿ ಈ ಫೋಟೋಗಳನ್ನು ಶೂಟ್ ಮಾಡಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.




ಅಂದಹಾಗೆ, 4ನೇ ತರಗತಿ ಕಲಿಯುತ್ತಿರುವ ವಿಷ್ಣುಪ್ರಿಯಾ ಮೂಡುಬಿದ್ರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ. ಬಾಲಕಿಯ ನವದುರ್ಗೆಯರ ಸ್ವರೂಪಗಳು ಮಂಗಳೂರಿನ ಛಾಯಾಗ್ರಾಹಕ ಪುನೀಕ್ ಶೆಟ್ಟಿ ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ..
ಇನ್ನಷ್ಟು ಪೋಟೋಗಳಿಗೆ: Photo Gallery
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm