ಬ್ರೇಕಿಂಗ್ ನ್ಯೂಸ್
21-10-20 01:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೃಷ್ಣಾಷ್ಟಮಿಯಂದು ಪುಟಾಣಿ ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ, ಸಂಭ್ರಮಿಸುವುದನ್ನು ನೋಡಿದ್ದೇವೆ. ಈ ಬಾರಿ ಗಣೇಶೋತ್ಸವ, ನವರಾತ್ರಿಗೂ ಆ ಟ್ರೆಂಡ್ ಮುಂದುವರಿದಿದೆ. ನವರಾತ್ರಿಯ ಸಂಭ್ರಮದ ನಡುವೆ ತಮ್ಮ ಮಗುವನ್ನೂ ನವದುರ್ಗೆಯಾಗಿ ನೋಡಲು ಹೆತ್ತವರು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ನುರಿತ ಛಾಯಾಗ್ರಾಹಕರ ಕೈಚಳಕದಲ್ಲಿ ಮೂಡಿಬಂದ ನವದುರ್ಗೆಯರ ಫೋಟೋಗಳು ಜಾಲತಾಣದಲ್ಲಿ ಈಗ ಭಾರೀ ವೈರಲ್ ಆಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಜಮಾನ ಉಪ್ಪಿನಕಾಯಿ ಮೂಲಕ ಫೇಮಸ್ ಆಗಿರುವ ಬಂಟ್ವಾಳದ ವರದರಾಯ ಪೈ – ಸಂಧ್ಯಾ ಪೈಯವರ ಮಗಳು ವಿಷ್ಣುಪ್ರಿಯಾ. ಸಂಗೀತ, ಭರತನಾಟ್ಯ, ಅಭಿನಯ ಚತುರೆ ಆಗಿರುವ ವಿಷ್ಣುಪ್ರಿಯಾಳನ್ನು ಈ ಬಾರಿ ಹೆತ್ತವರು ನವದುರ್ಗೆಯ ರೂಪದಲ್ಲಿ ಕಂಡಿದ್ದಾರೆ. ದೇವಿ ಲಕ್ಷ್ಮಿಯ ಅವತಾರಗಳಾಗಿರುವ ಆದಿಶಕ್ತಿ, ಸ್ಕಂದಮಾತ, ಭದ್ರಕಾಳಿ, ಶಾರದೆ, ಕಾತ್ಯಾಯಿನಿ, ಬ್ರಹ್ಮಚಾರಿಣಿ, ಮಹಾಗೌರಿ, ಸಿದ್ಧಿಧಾತ್ರಿ, ದುರ್ಗಾಮಾತೆ ಹೀಗೆ ನವರೂಪಗಳನ್ನು ಧರಿಸಿ, ಸಾಕ್ಷಾತ್ ನವಶಕ್ತಿಯರ ಅವತಾರಗಳಲ್ಲಿ ವಿಷ್ಣುಪ್ರಿಯಾಳನ್ನು ಫೋಟೋಶೂಟ್ ಮಾಡಿಸಿದ್ದಾರೆ. ಕಾರಿಂಜ ಮತ್ತು ಕುದ್ರೋಳಿ ದೇವಸ್ಥಾನಗಳಲ್ಲಿ ಈ ಫೋಟೋಗಳನ್ನು ಶೂಟ್ ಮಾಡಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಅಂದಹಾಗೆ, 4ನೇ ತರಗತಿ ಕಲಿಯುತ್ತಿರುವ ವಿಷ್ಣುಪ್ರಿಯಾ ಮೂಡುಬಿದ್ರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ. ಬಾಲಕಿಯ ನವದುರ್ಗೆಯರ ಸ್ವರೂಪಗಳು ಮಂಗಳೂರಿನ ಛಾಯಾಗ್ರಾಹಕ ಪುನೀಕ್ ಶೆಟ್ಟಿ ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ..
ಇನ್ನಷ್ಟು ಪೋಟೋಗಳಿಗೆ: Photo Gallery
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm