ಬ್ರೇಕಿಂಗ್ ನ್ಯೂಸ್
21-10-20 01:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೃಷ್ಣಾಷ್ಟಮಿಯಂದು ಪುಟಾಣಿ ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ, ಸಂಭ್ರಮಿಸುವುದನ್ನು ನೋಡಿದ್ದೇವೆ. ಈ ಬಾರಿ ಗಣೇಶೋತ್ಸವ, ನವರಾತ್ರಿಗೂ ಆ ಟ್ರೆಂಡ್ ಮುಂದುವರಿದಿದೆ. ನವರಾತ್ರಿಯ ಸಂಭ್ರಮದ ನಡುವೆ ತಮ್ಮ ಮಗುವನ್ನೂ ನವದುರ್ಗೆಯಾಗಿ ನೋಡಲು ಹೆತ್ತವರು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ನುರಿತ ಛಾಯಾಗ್ರಾಹಕರ ಕೈಚಳಕದಲ್ಲಿ ಮೂಡಿಬಂದ ನವದುರ್ಗೆಯರ ಫೋಟೋಗಳು ಜಾಲತಾಣದಲ್ಲಿ ಈಗ ಭಾರೀ ವೈರಲ್ ಆಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಜಮಾನ ಉಪ್ಪಿನಕಾಯಿ ಮೂಲಕ ಫೇಮಸ್ ಆಗಿರುವ ಬಂಟ್ವಾಳದ ವರದರಾಯ ಪೈ – ಸಂಧ್ಯಾ ಪೈಯವರ ಮಗಳು ವಿಷ್ಣುಪ್ರಿಯಾ. ಸಂಗೀತ, ಭರತನಾಟ್ಯ, ಅಭಿನಯ ಚತುರೆ ಆಗಿರುವ ವಿಷ್ಣುಪ್ರಿಯಾಳನ್ನು ಈ ಬಾರಿ ಹೆತ್ತವರು ನವದುರ್ಗೆಯ ರೂಪದಲ್ಲಿ ಕಂಡಿದ್ದಾರೆ. ದೇವಿ ಲಕ್ಷ್ಮಿಯ ಅವತಾರಗಳಾಗಿರುವ ಆದಿಶಕ್ತಿ, ಸ್ಕಂದಮಾತ, ಭದ್ರಕಾಳಿ, ಶಾರದೆ, ಕಾತ್ಯಾಯಿನಿ, ಬ್ರಹ್ಮಚಾರಿಣಿ, ಮಹಾಗೌರಿ, ಸಿದ್ಧಿಧಾತ್ರಿ, ದುರ್ಗಾಮಾತೆ ಹೀಗೆ ನವರೂಪಗಳನ್ನು ಧರಿಸಿ, ಸಾಕ್ಷಾತ್ ನವಶಕ್ತಿಯರ ಅವತಾರಗಳಲ್ಲಿ ವಿಷ್ಣುಪ್ರಿಯಾಳನ್ನು ಫೋಟೋಶೂಟ್ ಮಾಡಿಸಿದ್ದಾರೆ. ಕಾರಿಂಜ ಮತ್ತು ಕುದ್ರೋಳಿ ದೇವಸ್ಥಾನಗಳಲ್ಲಿ ಈ ಫೋಟೋಗಳನ್ನು ಶೂಟ್ ಮಾಡಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.




ಅಂದಹಾಗೆ, 4ನೇ ತರಗತಿ ಕಲಿಯುತ್ತಿರುವ ವಿಷ್ಣುಪ್ರಿಯಾ ಮೂಡುಬಿದ್ರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ. ಬಾಲಕಿಯ ನವದುರ್ಗೆಯರ ಸ್ವರೂಪಗಳು ಮಂಗಳೂರಿನ ಛಾಯಾಗ್ರಾಹಕ ಪುನೀಕ್ ಶೆಟ್ಟಿ ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ..
ಇನ್ನಷ್ಟು ಪೋಟೋಗಳಿಗೆ: Photo Gallery
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm