ಬ್ರೇಕಿಂಗ್ ನ್ಯೂಸ್
21-10-20 01:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೃಷ್ಣಾಷ್ಟಮಿಯಂದು ಪುಟಾಣಿ ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ, ಸಂಭ್ರಮಿಸುವುದನ್ನು ನೋಡಿದ್ದೇವೆ. ಈ ಬಾರಿ ಗಣೇಶೋತ್ಸವ, ನವರಾತ್ರಿಗೂ ಆ ಟ್ರೆಂಡ್ ಮುಂದುವರಿದಿದೆ. ನವರಾತ್ರಿಯ ಸಂಭ್ರಮದ ನಡುವೆ ತಮ್ಮ ಮಗುವನ್ನೂ ನವದುರ್ಗೆಯಾಗಿ ನೋಡಲು ಹೆತ್ತವರು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ನುರಿತ ಛಾಯಾಗ್ರಾಹಕರ ಕೈಚಳಕದಲ್ಲಿ ಮೂಡಿಬಂದ ನವದುರ್ಗೆಯರ ಫೋಟೋಗಳು ಜಾಲತಾಣದಲ್ಲಿ ಈಗ ಭಾರೀ ವೈರಲ್ ಆಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಜಮಾನ ಉಪ್ಪಿನಕಾಯಿ ಮೂಲಕ ಫೇಮಸ್ ಆಗಿರುವ ಬಂಟ್ವಾಳದ ವರದರಾಯ ಪೈ – ಸಂಧ್ಯಾ ಪೈಯವರ ಮಗಳು ವಿಷ್ಣುಪ್ರಿಯಾ. ಸಂಗೀತ, ಭರತನಾಟ್ಯ, ಅಭಿನಯ ಚತುರೆ ಆಗಿರುವ ವಿಷ್ಣುಪ್ರಿಯಾಳನ್ನು ಈ ಬಾರಿ ಹೆತ್ತವರು ನವದುರ್ಗೆಯ ರೂಪದಲ್ಲಿ ಕಂಡಿದ್ದಾರೆ. ದೇವಿ ಲಕ್ಷ್ಮಿಯ ಅವತಾರಗಳಾಗಿರುವ ಆದಿಶಕ್ತಿ, ಸ್ಕಂದಮಾತ, ಭದ್ರಕಾಳಿ, ಶಾರದೆ, ಕಾತ್ಯಾಯಿನಿ, ಬ್ರಹ್ಮಚಾರಿಣಿ, ಮಹಾಗೌರಿ, ಸಿದ್ಧಿಧಾತ್ರಿ, ದುರ್ಗಾಮಾತೆ ಹೀಗೆ ನವರೂಪಗಳನ್ನು ಧರಿಸಿ, ಸಾಕ್ಷಾತ್ ನವಶಕ್ತಿಯರ ಅವತಾರಗಳಲ್ಲಿ ವಿಷ್ಣುಪ್ರಿಯಾಳನ್ನು ಫೋಟೋಶೂಟ್ ಮಾಡಿಸಿದ್ದಾರೆ. ಕಾರಿಂಜ ಮತ್ತು ಕುದ್ರೋಳಿ ದೇವಸ್ಥಾನಗಳಲ್ಲಿ ಈ ಫೋಟೋಗಳನ್ನು ಶೂಟ್ ಮಾಡಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.




ಅಂದಹಾಗೆ, 4ನೇ ತರಗತಿ ಕಲಿಯುತ್ತಿರುವ ವಿಷ್ಣುಪ್ರಿಯಾ ಮೂಡುಬಿದ್ರೆ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿ. ಬಾಲಕಿಯ ನವದುರ್ಗೆಯರ ಸ್ವರೂಪಗಳು ಮಂಗಳೂರಿನ ಛಾಯಾಗ್ರಾಹಕ ಪುನೀಕ್ ಶೆಟ್ಟಿ ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ..
ಇನ್ನಷ್ಟು ಪೋಟೋಗಳಿಗೆ: Photo Gallery
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm