ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm