ಬ್ರೇಕಿಂಗ್ ನ್ಯೂಸ್
17-02-23 11:29 am Mangalore Correspondent ಕರಾವಳಿ
ಮಂಗಳೂರು, ಫೆ.17: ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಟ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಂಸ್ಕೃತಿಕ ಜಗತ್ತಿಗೆ ಬಲಿಪ ಭಾಗವತರ ಕೊಡುಗೆ ಅನನ್ಯ. ಅಚ್ಚಳಿಯದ ಹೆಗ್ಗುರುತು ಮೂಡಿಸಿದ್ದಾರೆ. ಯಕ್ಷಗಾನದ ಭಾಗವತಿಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ತಮ್ಮ ವಿಶಿಷ್ಟ ಶೈಲಿಯ ಭಾಗವತಿಕೆಯಿಂದ ಜನಮನ್ನಣೆ ಗಳಿಸಿದ್ದರು. ಬಲಿಪರ ಹಾಡುಗಾರಿಕೆ, ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಲಿದೆ. ಅವರ ಅಗಲುವಿಕೆಗೆ ಕಂಬನಿ ಮಿಡಿಯುತ್ತೇನೆ, ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಬಲಿಪ ಭಾಗವತರನ್ನು ಸ್ಮರಿಸಿದ್ದಾರೆ.

ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮದೇ ವಿಶಿಷ್ಟ ಕಂಠ ಸಿರಿ ಮತ್ತು ಹಾಡುಗಾರಿಕೆ ಶೈಲಿಯಿಂದ ಬಲಿಪ ನಾರಾಯಣ ಭಟ್ ವಿಶೇಷ ಸಾಧನೆ ಮಾಡಿದ್ದಾರೆ. ನಿವೃತ್ತಿಯ ಬಳಿಕ ಮೂಡುಬಿದ್ರೆಯ ನೂಯಿ ಎಂಬಲ್ಲಿ ನೆಲೆಸಿದ್ದ ಬಲಿಪರು ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದರು.
ಮರೆಯಾಯ್ತು ಯಕ್ಷಗಾನದ ಕಂಚಿನ ಸಿರಿಕಂಠ ; ಬಲಿಪ ನಾರಾಯಣ ಭಾಗವತರು ಇನ್ನಿಲ್ಲ
Mangalore Yakshagana Bhagavatha Balipa Narayana Bhagavatha no more, modi tweets condolences
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm