ಬ್ರೇಕಿಂಗ್ ನ್ಯೂಸ್
17-02-23 11:29 am Mangalore Correspondent ಕರಾವಳಿ
ಮಂಗಳೂರು, ಫೆ.17: ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಟ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಂಸ್ಕೃತಿಕ ಜಗತ್ತಿಗೆ ಬಲಿಪ ಭಾಗವತರ ಕೊಡುಗೆ ಅನನ್ಯ. ಅಚ್ಚಳಿಯದ ಹೆಗ್ಗುರುತು ಮೂಡಿಸಿದ್ದಾರೆ. ಯಕ್ಷಗಾನದ ಭಾಗವತಿಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ತಮ್ಮ ವಿಶಿಷ್ಟ ಶೈಲಿಯ ಭಾಗವತಿಕೆಯಿಂದ ಜನಮನ್ನಣೆ ಗಳಿಸಿದ್ದರು. ಬಲಿಪರ ಹಾಡುಗಾರಿಕೆ, ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಲಿದೆ. ಅವರ ಅಗಲುವಿಕೆಗೆ ಕಂಬನಿ ಮಿಡಿಯುತ್ತೇನೆ, ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಬಲಿಪ ಭಾಗವತರನ್ನು ಸ್ಮರಿಸಿದ್ದಾರೆ.

ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮದೇ ವಿಶಿಷ್ಟ ಕಂಠ ಸಿರಿ ಮತ್ತು ಹಾಡುಗಾರಿಕೆ ಶೈಲಿಯಿಂದ ಬಲಿಪ ನಾರಾಯಣ ಭಟ್ ವಿಶೇಷ ಸಾಧನೆ ಮಾಡಿದ್ದಾರೆ. ನಿವೃತ್ತಿಯ ಬಳಿಕ ಮೂಡುಬಿದ್ರೆಯ ನೂಯಿ ಎಂಬಲ್ಲಿ ನೆಲೆಸಿದ್ದ ಬಲಿಪರು ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದರು.
ಮರೆಯಾಯ್ತು ಯಕ್ಷಗಾನದ ಕಂಚಿನ ಸಿರಿಕಂಠ ; ಬಲಿಪ ನಾರಾಯಣ ಭಾಗವತರು ಇನ್ನಿಲ್ಲ
Mangalore Yakshagana Bhagavatha Balipa Narayana Bhagavatha no more, modi tweets condolences
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm