ಬ್ರೇಕಿಂಗ್ ನ್ಯೂಸ್
17-02-23 11:29 am Mangalore Correspondent ಕರಾವಳಿ
ಮಂಗಳೂರು, ಫೆ.17: ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಟ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಂಸ್ಕೃತಿಕ ಜಗತ್ತಿಗೆ ಬಲಿಪ ಭಾಗವತರ ಕೊಡುಗೆ ಅನನ್ಯ. ಅಚ್ಚಳಿಯದ ಹೆಗ್ಗುರುತು ಮೂಡಿಸಿದ್ದಾರೆ. ಯಕ್ಷಗಾನದ ಭಾಗವತಿಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ತಮ್ಮ ವಿಶಿಷ್ಟ ಶೈಲಿಯ ಭಾಗವತಿಕೆಯಿಂದ ಜನಮನ್ನಣೆ ಗಳಿಸಿದ್ದರು. ಬಲಿಪರ ಹಾಡುಗಾರಿಕೆ, ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಲಿದೆ. ಅವರ ಅಗಲುವಿಕೆಗೆ ಕಂಬನಿ ಮಿಡಿಯುತ್ತೇನೆ, ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಬಲಿಪ ಭಾಗವತರನ್ನು ಸ್ಮರಿಸಿದ್ದಾರೆ.

ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮದೇ ವಿಶಿಷ್ಟ ಕಂಠ ಸಿರಿ ಮತ್ತು ಹಾಡುಗಾರಿಕೆ ಶೈಲಿಯಿಂದ ಬಲಿಪ ನಾರಾಯಣ ಭಟ್ ವಿಶೇಷ ಸಾಧನೆ ಮಾಡಿದ್ದಾರೆ. ನಿವೃತ್ತಿಯ ಬಳಿಕ ಮೂಡುಬಿದ್ರೆಯ ನೂಯಿ ಎಂಬಲ್ಲಿ ನೆಲೆಸಿದ್ದ ಬಲಿಪರು ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದರು.
ಮರೆಯಾಯ್ತು ಯಕ್ಷಗಾನದ ಕಂಚಿನ ಸಿರಿಕಂಠ ; ಬಲಿಪ ನಾರಾಯಣ ಭಾಗವತರು ಇನ್ನಿಲ್ಲ
Mangalore Yakshagana Bhagavatha Balipa Narayana Bhagavatha no more, modi tweets condolences
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am