ಬ್ರೇಕಿಂಗ್ ನ್ಯೂಸ್
            
                        17-02-23 03:34 pm Mangalore Correspondent ಕರಾವಳಿ
            ಮಂಗಳೂರು, ಫೆ.17: ನಗರದ ಸ್ಟೇಟ್ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಸ್ಥಳೀಯರ ಮಾಹಿತಿಯಂತೆ ಪೊಲೀಸರು ವೆನ್ಲಾಕ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಸೇರಿಸಿದ್ದಾರೆ.
ಹೆತ್ತವರು ಮಗುವನ್ನು ಬಿಟ್ಟು ಹೋಗಿದ್ದಾರೆ ಎನ್ನಲಾಗುತ್ತಿದ್ದು ಮಗುವಿನ ಆರೋಗ್ಯದಲ್ಲಿ ಏರುಪೇರು ಇದೆ, ತಲೆಯಲ್ಲಿ ಸಣ್ಣ ಪುಟ್ಟ ಗಾಯಗಳಿವೆ. ಮಗು ಪತ್ತೆಯಾದ ವೇಳೆ ಮೂಗಿಗೆ ಟ್ಯೂಬ್ ಹಾಕಿದ ಸ್ಥಿತಿಯಲ್ಲಿತ್ತು. ಗಂಡು ಮಗುವಾಗಿದ್ದು, ಜನಿಸಿ ಒಂದು ವಾರ ಆಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಸ್ಟೇಟ್ ಬ್ಯಾಂಕ್ ಬಳಿಯ ಬಸ್ ನಿಲ್ದಾಣದ ಲೈಟ್ ಕಂಬದ ಬುಡದಲ್ಲಿ ಮಗು ಇರಿಸಿದ್ದನ್ನು ನೋಡಿದ ಬಸ್ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ ನಡೆಸಿ ವೆನ್ಲಾಕ್ ಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿರದ ಕಾರಣ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸರ್ವಿಸ್ ಬಸ್ ನಿಲ್ದಾಣದಲ್ಲಿ ಒಬ್ಬ ಗಂಡಸು ಹಾಗೂ ಹೆಂಗಸು ಮಗು ಹಿಡಿದುಕೊಂಡಿದ್ದನ್ನು ಸ್ಥಳೀಯರು ನೋಡಿದ್ದರು. ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎನ್ನುವ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
            
            
            New born baby found at service bus stand in Mangalore
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm