ಬ್ರೇಕಿಂಗ್ ನ್ಯೂಸ್
18-02-23 04:50 pm Mangalore Correspondent ಕರಾವಳಿ
ಮಂಗಳೂರು, ಫೆ.18 : ರಾಜ್ಯದಲ್ಲಿ ಚುನಾವಣಾ ಪ್ರಚಾರ ತೀವ್ರಗೊಳಿಸಿರುವ ಕಾಂಗ್ರೆಸ್, ಪೋಸ್ಟರ್ ಅಭಿಯಾನ ಆರಂಭಿಸಿದೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ಬಿಜೆಪಿಯೇ ಭರವಸೆ ಎನ್ನುವ ಪೋಸ್ಟರ್ ಮೇಲೆಯೇ ಕಾಂಗ್ರೆಸ್ ಪೋಸ್ಟರ್ ಹಾಕಲಾಗಿದೆ. 'ಸಾಕು, ಕಿವಿ ಮೇಲೆ ಹೂವ' ಎಂದಿರುವ ಪೋಸ್ಟರ್ಗಳನ್ನು ಅಂಟಿಸಲಾಗಿದೆ.
ಆಡಳಿತಾರೂಢ ಬಿಜೆಪಿ ಈ ಹಿಂದೆ ನೀಡಿದ ಭರವಸೆಗಳನ್ನೇ ಈಡೇರಿಸದ ವಿರುದ್ಧ ಕಾಂಗ್ರೆಸ್ ಶಾಸಕರು, ಸದನದಲ್ಲಿ ಬಜೆಟ್ ಮಂಡನೆಗೂ ಮೊದಲೇ ಕಿವಿಯ ಮೇಲೆ ಚೆಂಡು ಹೂ ಇಟ್ಟುಕೊಂಡು ಬಂದಿದ್ದರು. ಬಜೆಟ್ ನಲ್ಲಿ ಭರವಸೆಗಳ ಮಹಾಪೂರ ಹರಿಸಿದ ಬೆನ್ನಲ್ಲೇ 'ಕಿವಿ ಮೇಲೆ ಹೂವ' ಎನ್ನುವ ಪೋಸ್ಟರ್ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ. ಶನಿವಾರ ಬೆಳಗ್ಗೆ ಬೆಂಗಳೂರು ಮತ್ತು ಮಂಗಳೂರಿನ ಹಲವೆಡೆ ಬಿಜೆಪಿಯ ಬಿಜೆಪಿಯೇ ಭರವಸೆ ಎಂದಿದ್ದ ಗೋಡೆ ಪೋಸ್ಟರ್ ಮೇಲ್ಭಾಗದಲ್ಲಿ 'ಕಿವಿ ಮೇಲೆ ಹೂವ' ಪೋಸ್ಟರ್ ಕಂಡುಬಂದಿವೆ.


ಸದನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಶಾಸಕರು ಕಿವಿ ಮೇಲೆ ಹೂವು ಇಟ್ಟುಕೊಂಡು ಬಿಜೆಪಿ ಜನರನ್ನು 'ಫೂಲ್' ಮಾಡುತ್ತಿದೆ ಎಂದು ಪರೋಕ್ಷ ಎತ್ತಿ ತೋರಿಸಿದ್ದರು. ಇದೀಗ ಅದೇ ರೀತಿಯ ಚಿತ್ರಣ ಬಿಂಬಿಸುವ ಪೋಸ್ಟರ್ ಹಾಕಿದ್ದು ಬಿಜೆಪಿ ನಾಯಕರನ್ನು ಅಣಕಿಸಲಾಗಿದೆ.
Intensifying its election campaign in poll-bound Karnataka, the Congress on Saturday launched a 'poster war' against the BJP by pasting 'Kivi Mele Hoova' (flower on the ear) on BJP posters in Bengaluru and Dakshina Kannada districts. The campaign was pursued aggressively a day after Congress MLAs tucked flowers on their ears inside the assembly floor to show their protest against the unfulfilled promises made by the ruling BJP.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm