ಬ್ರೇಕಿಂಗ್ ನ್ಯೂಸ್
19-02-23 09:24 am HK News Desk ಕರಾವಳಿ
ಉಳ್ಳಾಲ, ಫೆ.19 :ತಾಯಿ ಗದರಿದ್ದಕ್ಕೆ ಕೀಟ ನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪಿಯು ಕಲಿಯುತ್ತಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು. ಫೆ.14 ರಂದು ಮಧ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಧನ್ಯ ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿದ್ದು ಎರಡು ಏಟು ಹೊಡೆದಿದ್ದರಂತೆ. ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಧನ್ಯ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟ ನಾಶಕವನ್ನ ಸೇವಿಸಿ ತೀರಾ ಅಸ್ವಸ್ಥಳಾಗಿದ್ದಾಳೆ, ಆಕೆಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಂಗಾಂಗ ನಿಷ್ಕ್ರಿಯಗೊಂಡ ಧನ್ಯಾ ಕೋಮಾ ಸ್ಥಿತಿಗೆ ತಲುಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಮೃತ ಧನ್ಯ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಸಂಜೆ ಹೊತ್ತಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಯ ಇನ್ನೋರ್ವ ಕಿರಿಯ ಮಗ ಭುವನ್ ಹೈಸ್ಕೂಲ್ ಓದುತ್ತಿದ್ದಾನೆ.
Mangalore 17 year old girl consumes poison in Kumpala commits suicide, dies in hospital. The deceased has been identified as Dhanya. Because Mother questioned her of not picking the call it is said she took this step.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm