ಬ್ರೇಕಿಂಗ್ ನ್ಯೂಸ್
21-10-20 06:53 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಕೈಕಂಬದ ಜುವೆಲ್ಲರಿಯಿಂದ ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿ, ನಕಲಿ ಚೆಕ್ ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಕುಪ್ಪೆಪದವು ನಿವಾಸಿ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಫರೀದಾ ಮತ್ತು ಆಕೆಯ ಪತಿ ಮುತ್ತೂರು ನಿವಾಸಿ ರಮೀಜ್ ಸೇರಿ ಜುವೆಲ್ಲರಿಯಿಂದ 7.3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿ ಮಾಡಿದ್ದರು. ಈ ವೇಳೆ, ಏಳು ಲಕ್ಷ ರೂ. ಮೊತ್ತಕ್ಕೆ ಚೆಕ್ ನೀಡಿದ್ದಾರೆ. ಜುವೆಲ್ಲರಿ ಸಿಬಂದಿ ಚೆಕ್ಕನ್ನು ಬ್ಯಾಂಕಿಗೆ ಹಾಕಿದಾಗ, ಬ್ಯಾಂಕಿನಲ್ಲಿ ಸಹಿಯ ವ್ಯತ್ಯಾಸ ಕಂಡುಬಂದಿದ್ದರಿಂದ ಹಣ ಡ್ರಾ ಮಾಡಲು ನಿರಾಕರಿಸಿದ್ದಾರೆ. ಹೀಗಾಗಿ ಜುವೆಲ್ಲರಿ ಸಿಬಂದಿ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತಪಾಸಣೆಗೆ ಮುಂದಾಗಿದ್ದಾಗ, ದಂಪತಿ ಪರಾರಿಯಾಗಿದ್ದರು.
ಇದೀಗ ಫರೀದಾಳನ್ನು ಮಂಗಳೂರಿನ ಉಳ್ಳಾಲದ ಮನೆಯೊಂದರಲ್ಲಿ ಬಂಧಿಸಲಾಗಿದೆ. ರಮೀಜ್ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನ ಹುಡುಕಾಟದಲ್ಲಿದ್ದಾರೆ. ದಂಪತಿ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
In relationship with an incident in which a couple had bought gold ornaments worth Rs seven lac from a jewellery store at Gurpur Kaikamba by issuing a fake cheque, a woman from Kuppepadavu involved with the crime was arrested from a house in Ullal Darmanagara by the Bajpe police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm