ಬ್ರೇಕಿಂಗ್ ನ್ಯೂಸ್
20-02-23 10:57 am Mangalore Correspondent ಕರಾವಳಿ
ಪುತ್ತೂರು, ಫೆ.20: ಕಾಡಾನೆ ದಾಳಿಗೆ ಸಿಲುಕಿ ಯುವತಿ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ನಡೆದಿದೆ. ರಂಜಿತಾ(21) ಮತ್ತು ರಮೇಶ್ ರೈ ನೆಲ್ಯ (55) ಮೃತಪಟ್ಟವರು.
ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುತ್ತಿದ್ದಾಗ ಮನೆ ಸಮೀಪದ ದಾರಿಯಲ್ಲಿದ್ದ ಕಾಡಾನೆ ಆಕೆಯ ಮೇಲೆ ದಾಳಿ ನಡೆಸಿದೆ. ರಂಜಿತಾ ಭಯದಿಂದ ಬೊಬ್ಬೆ ಹೊಡೆದಿದ್ದು ಆನೆ ತಿವಿತಕ್ಕೆ ಸಿಲುಕಿ ನೆಲಕ್ಕೆ ಬಿದ್ದಿದ್ದರು. ಇದೇ ವೇಳೆ ಸ್ಥಳೀಯರೇ ಆಗಿರುವ ರಮೇಶ್ ರೈ ಯುವತಿಯನ್ನು ರಕ್ಷಿಸಲು ಮುಂದೆ ಬಂದಿದ್ದು ಅವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಜನರು ಸೇರುತ್ತಲೇ ಆನೆ ಗುಡ್ಡದ ದಾರಿಯಲ್ಲಿ ಪರಾರಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಡಬ ಪರಿಸರದಲ್ಲಿ ಆನೆ ಆಗಿಂದಾಗ್ಗೆ ದಾಳಿ ನಡೆಸುತ್ತಿದ್ದು ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಇಬ್ಬರು ಅಮಾಯಕರ ಜೀವವನ್ನು ಆಹುತಿ ತೆಗೆಯುವಂತೆ ಮಾಡಿದೆ.
Wild elephant attacked and killed two people early in the morning on Monday February 20 at Renjilady village in the taluk. The deceased are identified as Ranjita (21) and Ramesh Rai Naila (55).
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm