ಬ್ರೇಕಿಂಗ್ ನ್ಯೂಸ್
20-02-23 11:26 am Mangalore Correspondent ಕರಾವಳಿ
ಮಂಗಳೂರು, ಫೆ.20 : ದೆಹಲಿಯಿಂದ ನಿನ್ನೆ ರಾತ್ರಿ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಇದರಿಂದ ನಗರದ ಖಾಸಗಿ ಹೊಟೇಲ್ ನಲ್ಲಿ ವಾಸ್ತವ್ಯ ಇದ್ದ ಅವರನ್ನು ಬೆಳಗ್ಗೆ ಎಜೆ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಯಿತು.
ಇಸಿಜಿ ಪರೀಕ್ಷೆ ನಡೆಸಿದ ಹೃದಯ ತಜ್ಞರು, ಪರೀಕ್ಷೆಯಲ್ಲಿ ಯಾವುದೇ ತೊಂದರೆ ಇಲ್ಲವೆಂದು ಹೇಳಿದ್ದಾರೆ. ಇದರಿಂದ ನಿಟ್ಟುಸಿರು ಬಿಟ್ಟ ಅರುಣ್ ಸಿಂಗ್ ಅಲ್ಲಿಂದ 10.45ರ ವೇಳೆಗೆ ಉಡುಪಿಗೆ ರಸ್ತೆ ಮೂಲಕ ತೆರಳಿದರು.
ನಿನ್ನೆ ರಾತ್ರಿ ಅರುಣ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೆಹಲಿಯಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದರು. ರಾತ್ರಿ 10.30ರ ವೇಳೆಗೆ ಬಂದಿದ್ದ ಅವರು ಓಶ್ಯನ್ ಪರ್ಲ್ ಹೊಟೇಲಿನಲ್ಲಿ ವಾಸ್ತವ್ಯ ಇದ್ದರು. ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಇರುವುದರಿಂದ ಮಂಗಳೂರಿಗೆ ಆಗಮಿಸಿದ್ದು ಇಂದು ಸಂಜೆ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
National General Secretary of BJP Arun Singh was admitted to Hospital in Mangalore after Chest pain. After a clear check up he was discharged and Arun singh has left for Udupi to attend various programs.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm