ಬ್ರೇಕಿಂಗ್ ನ್ಯೂಸ್
21-02-23 12:15 pm Mangalore Correspondent ಕರಾವಳಿ
ಪುತ್ತೂರು, ಫೆ.21: ಕಡಬದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಸಿಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳನ್ನು ತರಲಾಗಿದ್ದು ರೆಂಜಿಲಾಡಿಯಲ್ಲಿ ಬೀಡು ಬಿಟ್ಟಿವೆ.
ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳನ್ನು ಕಾರ್ಯಾಚರಣೆಗೆ ಇಳಿಸಲಾಗಿದ್ದು ಪಂಜ, ಸುಬ್ರಹ್ಮಣ್ಯ ವಲಯದ 50ಕ್ಕೂ ಹೆಚ್ಚು ಅರಣ್ಯ ಸಿಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ, 40ಕ್ಕೂ ಹೆಚ್ಚು ಮಾವುತರು, ಕಾವಾಡಿಗರು ಕಾರ್ಯಾಚರಣೆ ನಡೆಸುತ್ತಿದ್ದಾರೆ.



ಐದು ಸಾಕಾನೆಗಳನ್ನು ಸೋಮವಾರ ರಾತ್ರಿಯೇ ಲಾರಿಯಲ್ಲಿ ಕಡಬಕ್ಕೆ ಕರೆಸಲಾಗಿದೆ. ಆದರೆ ಇಬ್ಬರ ಸಾವಿಗೆ ಕಾರಣವಾದ ಎರಡು ಕಾಡಾನೆಗಳು ಕಣ್ಣಿಗೆ ಕಾಣದೆ ಮರೆಯಾಗಿದ್ದು ಅದರ ಪತ್ತೆಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸುತ್ತಿದೆ. ಅಲ್ಲಲ್ಲಿ ಡ್ರೋಣ್ ಬಳಸಿ ಕಾಡಾನೆ ಎಲ್ಲಿದೆ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ. ಡಿಸಿಎಫ್ ದಿನೇಶ್ ಕುಮಾರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದಾರೆ. ಸೋಮವಾರ ಬೆಳಗ್ಗೆ ರೆಂಜಿಲಾಡಿ ಗ್ರಾಮದಲ್ಲಿ ರಮೇಶ್ ರೈ ಮತ್ತು ರಂಜಿತಾ ರೈ ಎಂಬ ಇಬ್ಬರನ್ನು ಕಾಡಾನೆ ಸೊಂಡಿಲಿನಲ್ಲಿ ಎತ್ತಿ ಹಾಕಿ ಅವರ ಸಾವಿಗೆ ಕಾರಣವಾಗಿತ್ತು.
Five trained elephants arrived at Renjilady to capture the wild elephant that killed two people on Monday. Forest officers and district administration are on the spot and are overseeing the operation. DCF Dinesh Y K is leading the operation. More than 50 forest department personnel of Sullia, Panja and Subramanya, 30 trained mahouts, team of Kavadigas and locals are also involved in the operation.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm