ಬ್ರೇಕಿಂಗ್ ನ್ಯೂಸ್
21-02-23 01:50 pm Udupi Correspondent ಕರಾವಳಿ
ಉಡುಪಿ, ಫೆ.21 : ಪ್ರಸಿದ್ಧ ಯಕ್ಷಗಾನ ಕಲಾವಿದ, ಸಾಹಿತಿ ಅಂಬಾತನಯ ಮುದ್ರಾಡಿ(88) ಮಂಗಳವಾರ ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದ ಬಳಿಕ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಮೂವರು ಪುತ್ರರು ಮತ್ತು ಐವರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯವರಾದ ಅವರ ಮೂಲ ನಾಮಧೇಯ ಕೇಶವ ಶೆಟ್ಟಿಗಾರ್ ಎಂಬುದಾಗಿತ್ತು. ಯಕ್ಷಗಾನದ ಹಿಮ್ಮೇಳ, ಮುಮ್ಮೇಳ ಎರಡರಲ್ಲೂ ಪರಿಣತಿ ಹೊಂದಿದ್ದ ಅವರು, ಬಹುಮುಖ ಪ್ರತಿಭೆ ಉಳ್ಳವರಾಗಿದ್ದರು. ಪ್ರಸಂಗಕರ್ತರಾಗಿ, ತಾಳಮದ್ದಳೆ ಅರ್ಥಧಾರಿಯಾಗಿ, ವೇಷಧಾರಿಯಾಗಿ ಯಕ್ಷಗಾನದಲ್ಲಿ ಗಮನ ಸೆಳೆದಿದ್ದರು.
ಉಡುಪಿಯಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ನಡೆದಾಗ ಅವರ ʻಯಕ್ಷಗಾನ ಮತ್ತು ಹರಿಕಥೆ: ಒಂದು ತೌಲನಿಕ ಅಧ್ಯಯನʼ ಎಂಬ ಕೃತಿ ಬಿಡುಗಡೆಯಾಗಿತ್ತು. ರಾಜ್ಯೋತ್ಸವ ಪುರಸ್ಕಾರ, ಪಾರ್ತಿಸುಬ್ಬ ಪ್ರಶಸ್ತಿ ಸೇರಿ ಹತ್ತು ಹಲವು ಪ್ರಶಸ್ತಿ ಗೌರವಗಳನ್ನು ಪಡೆದಿದ್ದರು. ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. 36 ವರ್ಷ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು 1993ರಲ್ಲಿ ನಿವೃತ್ತರಾಗಿದ್ದರು.
Eminent Yakshagana artiste and writer Ambatanaya Mudradi died at his residence in Mudradi of Karkala taluk in Udupi district on Tuesday after a brief illness. He was the recipient of Parthi Subba award instituted by Karnataka Yakshagana Academy and Karnataka Rajyotsava Award. Mudradi had served as president of Udupi district Sahitya Parishat.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm