ಬ್ರೇಕಿಂಗ್ ನ್ಯೂಸ್
21-02-23 05:25 pm Mangalore Correspondent ಕರಾವಳಿ
ಮಂಗಳೂರು, ಫೆ.21 : ಹೆಲ್ಮೆಟ್ ಇಲ್ಲದ ಪ್ರಯಾಣ ಬೈಕ್ ಸವಾರನ ಜೀವಕ್ಕೆ ಕುತ್ತು ತಂದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ಜನರು ನೋಡ ನೋಡುತ್ತಲೇ ಸಾಮಾನ್ಯ ಎನ್ನುವ ರೀತಿ ಅಪಘಾತ ನಡೆದಿದ್ದು ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಯುವಕ ಸ್ಥಳದಲ್ಲೇ ಪ್ರಾಣ ಬಿಡುವಂತಾಗಿದೆ.
ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು ಆಟೋ ಚಾಲಕ ನಿರ್ಲಕ್ಷ್ಯದಿಂದ ರಸ್ತೆ ಮಧ್ಯದಿಂದಲೇ ಯು ಟರ್ನ್ ತಿರುವು ತೆಗೆದುಕೊಂಡಿದ್ದ. ಮುಂದಿನಿಂದ ಬರುತ್ತಿದ್ದ ಬೈಕ್ ಸವಾರ ಆಯತಪ್ಪಿ ರಿಕ್ಷಾಗೆ ಡಿಕ್ಕಿಯಾಗಿದ್ದು ರಸ್ತೆ ಬದಿಯ ಮರಕ್ಕೆ ಹೋಗಿ ಬಡಿದಿದ್ದಾನೆ. ತಲೆಯ ಭಾಗ ನೇರವಾಗಿ ಮರಕ್ಕೆ ಬಡಿದಿದ್ದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಿಜೈ ನಿವಾಸಿಯಾಗಿದ್ದು ನಗರದ ಎಸ್ಡಿಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆಯ ಪರಿಣಾಮ ಯುವಕ ಸಾವು ಕಂಡಿದ್ದಾನೆ. ಕದ್ರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
#Mangalore #Bejaiaccident, bike rider killed on spot after auto rickshaw turns suddenly. The deceased has been identified as Kavan Alwa (20). He was pursuing Bbm at a private college in Mangalore. Video goes viral. #BreakingNews pic.twitter.com/Kctf9TlkEH
— Headline Karnataka (@hknewsonline) February 21, 2023
Mangalore Bejai accident, bike rider killed on spot after auto rickshaw turns suddenly. The deceased has been identified as Kavan Alwa (20). He was pursuing Bbm at a private college in Mangalore. He wasn't wearing the helmet and that's the reason for the spot death claims traffic police.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm