ಬ್ರೇಕಿಂಗ್ ನ್ಯೂಸ್
23-02-23 10:48 am Mangalore Correspondent ಕರಾವಳಿ
ಉಳ್ಳಾಲ, ಫೆ.23 : ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆಯಲ್ಲಿ ಕೆಟ್ಟು ನಿಂತ ಮರದ ದಿಮ್ಮಿಗಳಿದ್ದ ಲಾರಿಯ ಹಿಂಬದಿಗೆ ಎರಡು ಸ್ಕೂಟರ್ ಡಿಕ್ಕಿಯಾದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು ಓರ್ವ ಸ್ಕೂಟರ್ ಸವಾರ ಯುವಕ ದಾರುಣ ಸಾವನ್ನಪ್ಪಿದ್ದಾನೆ.
ಬೈಕಂಪಾಡಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದ ಮಹಮ್ಮದ್ ನೌಫಾಲ್(25) ಮೃತ ಯುವಕ. ನೌಫಾಲ್ ಕಲ್ಲಾಪಿನ ಗ್ಲೋಬಲ್ ಮಾರ್ಕೆಟಿನಿಂದ ತರಕಾರಿ ಪಡೆಯಲು ದಿನವೂ ಬೈಕಂಪಾಡಿಯಿಂದ ಟೆಂಪೋದಲ್ಲಿ ಬರುತ್ತಿದ್ದರು. ಇಂದು ನಸುಕಿನ 3 ಗಂಟೆ ವೇಳೆಗೆ ನೌಫಾಲ್ ಸ್ಕೂಟರ್ ನಲ್ಲಿ ಬಂದಿದ್ದರು. ಮಂಗಳೂರಿಂದ ಕಲ್ಲಾಪಿನ ಕಡೆಗೆ ಸ್ಕೂಟರಲ್ಲಿ ಧಾವಿಸುತ್ತಿದ್ದ ವೇಳೆ ಸೇತುವೆಯಲ್ಲಿ ಕೆಟ್ಟು ನಿಂತ ಲಾರಿಯನ್ನು ಗಮನಿಸದೆ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ನೌಫಾಲ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಸ್ಕೂಟರ್ ಸವಾರ ಕೂಡ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two scooters crashed into a truck that was parked on the Netravati bridge as it had suffered a breakdown. While the rider of a scooter died and pillion seriously injured. The deceased is identified as Mohammed Naufal (26), a resident of Angaragundi. Pillion rider Ummer Farukh was seriously injured.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm