ಬ್ರೇಕಿಂಗ್ ನ್ಯೂಸ್
23-02-23 03:39 pm Mangalore Correspondent ಕರಾವಳಿ
ಮಂಗಳೂರು, ಫೆ.23 : ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ. ಮಂಗಳೂರು ಕಮಿಷನರ್ ಹುದ್ದೆಯಿಂದ ರೈಲ್ವೇ ಡಿಐಜಿ ಆಗಿ ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ.
ಭ್ರಷ್ಟಾಚಾರದ ಆರೋಪಕ್ಕೀಡಾಗಿದ್ದ ಕಮಿಷನರ್ ಶಶಿಕುಮಾರ್ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರಿಂದ ಕಮಿಷನರ್ ತೀವ್ರ ಮುಜುಗರಕ್ಕೂ ಒಳಗಾಗಿದ್ದರು. ಇತ್ತೀಚೆಗೆ ಎಡಿಜಿಪಿ ಅಲೋಕ್ ಕುಮಾರ್ ಕೂಡ ಮಂಗಳೂರಿಗೆ ಆಗಮಿಸಿ ಸಾರ್ವಜನಿಕರ ಅಹವಾಲು ಕೇಳುವಂತಾಗಿತ್ತು.
ಮಂಗಳೂರು ನಗರಕ್ಕೆ ನೂತನ ಕಮಿಷನರ್ ಆಗಿ ಬೆಂಗಳೂರು ಟ್ರಾಫಿಕ್ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ 2011ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಎರಡು ವರ್ಷ ಮತ್ತು ಎರಡು ತಿಂಗಳು ಸುದೀರ್ಘ ಕಾಲ ಮಂಗಳೂರಿನಲ್ಲಿ ಕಮಿಷನರ್ ಆಗಿದ್ದ ಶಶಿಕುಮಾರ್ ಚುನಾವಣೆಗೆ ಮುನ್ನ ವರ್ಗಾವಣೆ ಆಗಲಿದ್ದಾರೆ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ದಿಢೀರ್ ಆಗಿ ವರ್ಗ ಮಾಡಿದ್ದು ಪೊಲೀಸ್ ಇಲಾಖೆಯ ವ್ಯಾಪ್ತಿಯ ಬದಲು ರೈಲ್ವೆ ಡಿಐಜಿಯಾಗಿ ವರ್ಗಾಯಿಸಿ ಎತ್ತಂಗಡಿ ಶಿಕ್ಷೆ ನೀಡಿದಂತಾಗಿದೆ.
The state government took out an order transferring city police commissioner N Shashi Kumar from Mangalore. Kuldeep Kumar R Jain has been appointed as the new city police commissioner of Mangalore. Kuldeep Jain had served as DCP of Bengaluru west traffic earlier.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am