ಬ್ರೇಕಿಂಗ್ ನ್ಯೂಸ್
23-02-23 03:39 pm Mangalore Correspondent ಕರಾವಳಿ
ಮಂಗಳೂರು, ಫೆ.23 : ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ. ಮಂಗಳೂರು ಕಮಿಷನರ್ ಹುದ್ದೆಯಿಂದ ರೈಲ್ವೇ ಡಿಐಜಿ ಆಗಿ ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ.
ಭ್ರಷ್ಟಾಚಾರದ ಆರೋಪಕ್ಕೀಡಾಗಿದ್ದ ಕಮಿಷನರ್ ಶಶಿಕುಮಾರ್ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರಿಂದ ಕಮಿಷನರ್ ತೀವ್ರ ಮುಜುಗರಕ್ಕೂ ಒಳಗಾಗಿದ್ದರು. ಇತ್ತೀಚೆಗೆ ಎಡಿಜಿಪಿ ಅಲೋಕ್ ಕುಮಾರ್ ಕೂಡ ಮಂಗಳೂರಿಗೆ ಆಗಮಿಸಿ ಸಾರ್ವಜನಿಕರ ಅಹವಾಲು ಕೇಳುವಂತಾಗಿತ್ತು.
ಮಂಗಳೂರು ನಗರಕ್ಕೆ ನೂತನ ಕಮಿಷನರ್ ಆಗಿ ಬೆಂಗಳೂರು ಟ್ರಾಫಿಕ್ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ 2011ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಎರಡು ವರ್ಷ ಮತ್ತು ಎರಡು ತಿಂಗಳು ಸುದೀರ್ಘ ಕಾಲ ಮಂಗಳೂರಿನಲ್ಲಿ ಕಮಿಷನರ್ ಆಗಿದ್ದ ಶಶಿಕುಮಾರ್ ಚುನಾವಣೆಗೆ ಮುನ್ನ ವರ್ಗಾವಣೆ ಆಗಲಿದ್ದಾರೆ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ದಿಢೀರ್ ಆಗಿ ವರ್ಗ ಮಾಡಿದ್ದು ಪೊಲೀಸ್ ಇಲಾಖೆಯ ವ್ಯಾಪ್ತಿಯ ಬದಲು ರೈಲ್ವೆ ಡಿಐಜಿಯಾಗಿ ವರ್ಗಾಯಿಸಿ ಎತ್ತಂಗಡಿ ಶಿಕ್ಷೆ ನೀಡಿದಂತಾಗಿದೆ.
The state government took out an order transferring city police commissioner N Shashi Kumar from Mangalore. Kuldeep Kumar R Jain has been appointed as the new city police commissioner of Mangalore. Kuldeep Jain had served as DCP of Bengaluru west traffic earlier.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm