ಬ್ರೇಕಿಂಗ್ ನ್ಯೂಸ್
23-02-23 11:13 pm Mangaluru Correspondent ಕರಾವಳಿ
ಪುತ್ತೂರು, ಫೆ.23: ಕಾಡಾನೆ ಸೆರೆಹಿಡಿದು ಬೇರೆ ಕಡೆಗೆ ಒಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿರುವ ವೇಳೆಯಲ್ಲೇ ಸ್ಥಳೀಯರು ನೂರಾರು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅರಣ್ಯಾಧಿಕಾರಿಗಳ ಕಾರನ್ನು ಪುಡಿಗಟ್ಟಿದ ಘಟನೆ ನಡೆದಿದೆ.
ಗುರುವಾರ ಸಂಜೆ ಒಂದು ಕಾಡಾನೆಯನ್ನು ಪ್ರಯಾಸದಿಂದ ಸೆರೆಹಿಡಿದು ಕಟ್ಟಿ ಹಾಕಲಾಗಿತ್ತು. ಬಳಿಕ ಅದನ್ನು ಬೇರೆ ಕಡೆಗೆ ಒಯ್ಯಲು ಪ್ರಯತ್ನ ಪಡುತ್ತಿದ್ದಾಗಲೇ ಜನರ ಆಕ್ರೋಶ ಅಧಿಕಾರಿಗಳತ್ತ ತಿರುಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಸ್ಥಳೀಯರು ಆಕ್ರೋಶಕ್ಕೀಡಾಗಿ ದಾಳಿ ನಡೆಸಿದ್ದಾರೆ.


ಅರಣ್ಯ ಇಲಾಖೆ ಅಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿ ವಾಹನಗಳನ್ನು ಜಖಂಗೊಳಿಸಿದ್ದು ಘೆರಾವ್ ಹಾಕಿದ್ದಾರೆ. ಕಾಡಾನೆ ಉಪಟಳದ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇವರ ನಿರ್ಲಕ್ಷ್ಯದಿಂದಲೇ ಎರಡು ಜೀವ ಹೋಗುವಂತಾಗಿದೆ ಎಂದು ಜನ ಒಮ್ಮಿಂದೊಮ್ಮೆಲೇ ಜನ ತಿರುಗಿ ಬಿದ್ದಿದ್ದಾರೆ. ಅರಣ್ಯ ಪ್ರದೇಶದಿಂದ ಅಧಿಕಾರಿಗಳು ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದ್ದು ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಕಾರುಗಳು ಜಖಂ ಆಗಿವೆ.
ಗುರುವಾರ ಸಂಜೆ ಕಾಡಾನೆ ಸೆರೆಹಿಡಿದ ಸುಬ್ರಹ್ಮಣ್ಯ ಬಳಿಯ ಕೊಂಬಾರು ಎಂಬಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ಘಟನೆಯಲ್ಲಿ ಕೆಲವು ಅಧಿಕಾರಿಗಳಿಗೂ ಗಾಯಗಳಾಗಿವೆ.
Elephant that killed two in Kadaba taluk captured, Villagers Pelt Stones on police vans, attack forest officals. Totally 4 Vehicles have been damaged. Few forest perosonel have got Minor injures in the incident. The incident took place when the officals where going back capturing the wild elephant.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm