ಬ್ರೇಕಿಂಗ್ ನ್ಯೂಸ್
23-02-23 11:13 pm Mangaluru Correspondent ಕರಾವಳಿ
ಪುತ್ತೂರು, ಫೆ.23: ಕಾಡಾನೆ ಸೆರೆಹಿಡಿದು ಬೇರೆ ಕಡೆಗೆ ಒಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿರುವ ವೇಳೆಯಲ್ಲೇ ಸ್ಥಳೀಯರು ನೂರಾರು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅರಣ್ಯಾಧಿಕಾರಿಗಳ ಕಾರನ್ನು ಪುಡಿಗಟ್ಟಿದ ಘಟನೆ ನಡೆದಿದೆ.
ಗುರುವಾರ ಸಂಜೆ ಒಂದು ಕಾಡಾನೆಯನ್ನು ಪ್ರಯಾಸದಿಂದ ಸೆರೆಹಿಡಿದು ಕಟ್ಟಿ ಹಾಕಲಾಗಿತ್ತು. ಬಳಿಕ ಅದನ್ನು ಬೇರೆ ಕಡೆಗೆ ಒಯ್ಯಲು ಪ್ರಯತ್ನ ಪಡುತ್ತಿದ್ದಾಗಲೇ ಜನರ ಆಕ್ರೋಶ ಅಧಿಕಾರಿಗಳತ್ತ ತಿರುಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಸ್ಥಳೀಯರು ಆಕ್ರೋಶಕ್ಕೀಡಾಗಿ ದಾಳಿ ನಡೆಸಿದ್ದಾರೆ.


ಅರಣ್ಯ ಇಲಾಖೆ ಅಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿ ವಾಹನಗಳನ್ನು ಜಖಂಗೊಳಿಸಿದ್ದು ಘೆರಾವ್ ಹಾಕಿದ್ದಾರೆ. ಕಾಡಾನೆ ಉಪಟಳದ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇವರ ನಿರ್ಲಕ್ಷ್ಯದಿಂದಲೇ ಎರಡು ಜೀವ ಹೋಗುವಂತಾಗಿದೆ ಎಂದು ಜನ ಒಮ್ಮಿಂದೊಮ್ಮೆಲೇ ಜನ ತಿರುಗಿ ಬಿದ್ದಿದ್ದಾರೆ. ಅರಣ್ಯ ಪ್ರದೇಶದಿಂದ ಅಧಿಕಾರಿಗಳು ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದ್ದು ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಕಾರುಗಳು ಜಖಂ ಆಗಿವೆ.
ಗುರುವಾರ ಸಂಜೆ ಕಾಡಾನೆ ಸೆರೆಹಿಡಿದ ಸುಬ್ರಹ್ಮಣ್ಯ ಬಳಿಯ ಕೊಂಬಾರು ಎಂಬಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ಘಟನೆಯಲ್ಲಿ ಕೆಲವು ಅಧಿಕಾರಿಗಳಿಗೂ ಗಾಯಗಳಾಗಿವೆ.
Elephant that killed two in Kadaba taluk captured, Villagers Pelt Stones on police vans, attack forest officals. Totally 4 Vehicles have been damaged. Few forest perosonel have got Minor injures in the incident. The incident took place when the officals where going back capturing the wild elephant.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm