ಬ್ರೇಕಿಂಗ್ ನ್ಯೂಸ್
23-02-23 11:13 pm Mangaluru Correspondent ಕರಾವಳಿ
ಪುತ್ತೂರು, ಫೆ.23: ಕಾಡಾನೆ ಸೆರೆಹಿಡಿದು ಬೇರೆ ಕಡೆಗೆ ಒಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿರುವ ವೇಳೆಯಲ್ಲೇ ಸ್ಥಳೀಯರು ನೂರಾರು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅರಣ್ಯಾಧಿಕಾರಿಗಳ ಕಾರನ್ನು ಪುಡಿಗಟ್ಟಿದ ಘಟನೆ ನಡೆದಿದೆ.
ಗುರುವಾರ ಸಂಜೆ ಒಂದು ಕಾಡಾನೆಯನ್ನು ಪ್ರಯಾಸದಿಂದ ಸೆರೆಹಿಡಿದು ಕಟ್ಟಿ ಹಾಕಲಾಗಿತ್ತು. ಬಳಿಕ ಅದನ್ನು ಬೇರೆ ಕಡೆಗೆ ಒಯ್ಯಲು ಪ್ರಯತ್ನ ಪಡುತ್ತಿದ್ದಾಗಲೇ ಜನರ ಆಕ್ರೋಶ ಅಧಿಕಾರಿಗಳತ್ತ ತಿರುಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಸ್ಥಳೀಯರು ಆಕ್ರೋಶಕ್ಕೀಡಾಗಿ ದಾಳಿ ನಡೆಸಿದ್ದಾರೆ.


ಅರಣ್ಯ ಇಲಾಖೆ ಅಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿ ವಾಹನಗಳನ್ನು ಜಖಂಗೊಳಿಸಿದ್ದು ಘೆರಾವ್ ಹಾಕಿದ್ದಾರೆ. ಕಾಡಾನೆ ಉಪಟಳದ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇವರ ನಿರ್ಲಕ್ಷ್ಯದಿಂದಲೇ ಎರಡು ಜೀವ ಹೋಗುವಂತಾಗಿದೆ ಎಂದು ಜನ ಒಮ್ಮಿಂದೊಮ್ಮೆಲೇ ಜನ ತಿರುಗಿ ಬಿದ್ದಿದ್ದಾರೆ. ಅರಣ್ಯ ಪ್ರದೇಶದಿಂದ ಅಧಿಕಾರಿಗಳು ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದ್ದು ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಕಾರುಗಳು ಜಖಂ ಆಗಿವೆ.
ಗುರುವಾರ ಸಂಜೆ ಕಾಡಾನೆ ಸೆರೆಹಿಡಿದ ಸುಬ್ರಹ್ಮಣ್ಯ ಬಳಿಯ ಕೊಂಬಾರು ಎಂಬಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ಘಟನೆಯಲ್ಲಿ ಕೆಲವು ಅಧಿಕಾರಿಗಳಿಗೂ ಗಾಯಗಳಾಗಿವೆ.
Elephant that killed two in Kadaba taluk captured, Villagers Pelt Stones on police vans, attack forest officals. Totally 4 Vehicles have been damaged. Few forest perosonel have got Minor injures in the incident. The incident took place when the officals where going back capturing the wild elephant.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm