ಬ್ರೇಕಿಂಗ್ ನ್ಯೂಸ್
            
                        23-02-23 11:13 pm Mangaluru Correspondent ಕರಾವಳಿ
            ಪುತ್ತೂರು, ಫೆ.23: ಕಾಡಾನೆ ಸೆರೆಹಿಡಿದು ಬೇರೆ ಕಡೆಗೆ ಒಯ್ಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಾಗಿರುವ ವೇಳೆಯಲ್ಲೇ ಸ್ಥಳೀಯರು ನೂರಾರು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅರಣ್ಯಾಧಿಕಾರಿಗಳ ಕಾರನ್ನು ಪುಡಿಗಟ್ಟಿದ ಘಟನೆ ನಡೆದಿದೆ.
ಗುರುವಾರ ಸಂಜೆ ಒಂದು ಕಾಡಾನೆಯನ್ನು ಪ್ರಯಾಸದಿಂದ ಸೆರೆಹಿಡಿದು ಕಟ್ಟಿ ಹಾಕಲಾಗಿತ್ತು. ಬಳಿಕ ಅದನ್ನು ಬೇರೆ ಕಡೆಗೆ ಒಯ್ಯಲು ಪ್ರಯತ್ನ ಪಡುತ್ತಿದ್ದಾಗಲೇ ಜನರ ಆಕ್ರೋಶ ಅಧಿಕಾರಿಗಳತ್ತ ತಿರುಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಸ್ಥಳೀಯರು ಆಕ್ರೋಶಕ್ಕೀಡಾಗಿ ದಾಳಿ ನಡೆಸಿದ್ದಾರೆ.


ಅರಣ್ಯ ಇಲಾಖೆ ಅಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಿ ವಾಹನಗಳನ್ನು ಜಖಂಗೊಳಿಸಿದ್ದು ಘೆರಾವ್ ಹಾಕಿದ್ದಾರೆ. ಕಾಡಾನೆ ಉಪಟಳದ ಬಗ್ಗೆ ಈ ಮೊದಲೇ ಮಾಹಿತಿ ನೀಡಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇವರ ನಿರ್ಲಕ್ಷ್ಯದಿಂದಲೇ ಎರಡು ಜೀವ ಹೋಗುವಂತಾಗಿದೆ ಎಂದು ಜನ ಒಮ್ಮಿಂದೊಮ್ಮೆಲೇ ಜನ ತಿರುಗಿ ಬಿದ್ದಿದ್ದಾರೆ. ಅರಣ್ಯ ಪ್ರದೇಶದಿಂದ ಅಧಿಕಾರಿಗಳು ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ದಾಳಿ ನಡೆದಿದ್ದು ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಕಾರುಗಳು ಜಖಂ ಆಗಿವೆ.
ಗುರುವಾರ ಸಂಜೆ ಕಾಡಾನೆ ಸೆರೆಹಿಡಿದ ಸುಬ್ರಹ್ಮಣ್ಯ ಬಳಿಯ ಕೊಂಬಾರು ಎಂಬಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದ ಘಟನೆಯಲ್ಲಿ ಕೆಲವು ಅಧಿಕಾರಿಗಳಿಗೂ ಗಾಯಗಳಾಗಿವೆ.
            
            
            Elephant that killed two in Kadaba taluk captured, Villagers Pelt Stones on police vans, attack forest officals. Totally 4 Vehicles have been damaged. Few forest perosonel have got Minor injures in the incident. The incident took place when the officals where going back capturing the wild elephant.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm