ಬ್ರೇಕಿಂಗ್ ನ್ಯೂಸ್
            
                        26-02-23 04:47 pm Mangalore Correspondent ಕರಾವಳಿ
            ಮಂಗಳೂರು, ಫೆ.26: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಉಷ್ಣತೆ ಮಟ್ಟ ಏರುತ್ತಿದೆ. ಫೆಬ್ರವರಿ ತಿಂಗಳಲ್ಲೇ ಗರಿಷ್ಠ ತಾಪಮಾನದ ಅನುಭವ ಆಗುತ್ತಿದ್ದು, ಜನರು ಮಧ್ಯಾಹ್ನ ಹೊತ್ತಿಗೆ ಹೊರಗೆ ಬರುವುದಕ್ಕೇ ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹಗಲಿನ ಉಷ್ಣತೆ ಮಂಗಳೂರಿನಲ್ಲಿ 35 ಡಿಗ್ರಿಯಷ್ಟಿದೆಯಂತೆ.
ಈ ಬಾರಿ ಫೆಬ್ರವರಿ 14ರಂದು ಮಂಗಳೂರಿನಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿತ್ತು. ಇದು ಈವರೆಗಿನ ಫೆಬ್ರವರಿ ತಿಂಗಳ ಗರಿಷ್ಠ ತಾಪಮಾನವಾಗಿದೆ. ಜನವರಿ ತಿಂಗಳ ಚಳಿಗಾಲ ಕಳೆದು ಒಮ್ಮಿಂದೊಮ್ಮೆಲೇ ಬೇಸಗೆಯತ್ತ ವಾತಾವರಣ ಮುಖ ಮಾಡಿದ್ದು, ಜನರಿಗೆ ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಅತಿ ಬಿಸಿಯಿಂದಾಗಿ ಶರೀರ ಅದಕ್ಕೆ ಒಗ್ಗಿಕೊಳ್ಳುವಷ್ಟು ದಿನ ವೈಪರೀತ್ಯದ ಅನುಭವ ಆಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಬೆಳಗ್ಗೆ ಮಂಜಿನ ರೀತಿಯ ಅನುಭವ, ಮಧ್ಯಾಹ್ನ ಆಗುತ್ತಲೇ ತೀವ್ರ ಬಿಸಿಯಾದ ಬಿಸಿಲಿನ ಝಳ. ಇದರಿಂದಾಗಿ ವಾಹನ ಸವಾರರು ಕೂಡ ಕಷ್ಟ ಅನುಭವಿಸುತ್ತಿದ್ದಾರೆ. ಉಷ್ಣ ಏರುತ್ತಿರುವುದರಿಂದ ಕಣ್ಣಿನ ತೊಂದರೆ ಎದುರಾಗುವ ಸಾಧ್ಯತೆಗಳಿವೆ. ಸಮುದ್ರ ತೀರದ ಕರಾವಳಿಯ ಉದ್ದಕ್ಕೂ ಈ ರೀತಿಯ ಸ್ಥಿತಿ ಒಂದೆರಡು ವಾರ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ ಮಧ್ಯಂತರದಲ್ಲಿ ಬೇಸಗೆಯ ನಿಜ ಅನುಭವ ಆಗಲಿದ್ದು, ಆನಂತರ ಮಳೆಯಾಗುವ ಸಾಧ್ಯತೆಯೂ ಇದೆ ಎನ್ನುತ್ತಾರೆ.
            
            
            Temperature is soaring high in twin districts of Dakshina Kannada and Udupi day by day. The average temperature is about to touch 35 deg C. Pricking heat is continuing. According to weather experts, the conditions will prevail for some days. In Mangaluru, the maximum temperature of 34.9 deg C was recorded on Friday. So far the highest for the month of February was 37.5 deg C that was recorded on February 14.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm