ಬ್ರೇಕಿಂಗ್ ನ್ಯೂಸ್
            
                        26-02-23 09:38 pm Mangalore Correspondent ಕರಾವಳಿ
            ಮಂಗಳೂರು, ಫೆ.26: ನಗರದ ಕೆಪಿಟಿ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಭಾನುವಾರ ಸಂಜೆ ವೇಳೆಗೆ ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಪಿಟಿ ಸರ್ಕಲ್ ಕಡೆಯಿಂದ ಕೊಟ್ಟಾರ ಕಡೆಗೆ ತೆರಳುವ ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಬಳಿ ಕಾರೊಂದು ಯು ಟರ್ನ್ ತೆಗೆಯಲು ದಿಢೀರ್ ಆಗಿ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೀನಿನ ಪಿಕಪ್ ವಾಹನ ಡಿಕ್ಕಿಯಾಗಿದೆ. ಇದೇ ವೇಳೆ, ಅದರ ಹಿಂದಿನಿಂದ ಬರುತ್ತಿದ್ದ ಹಾಲಿನ ವಾಹನ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಹಾಲಿನ ವಾಹನ ಪಿಕಪ್ ವಾಹನದ ಹಿಂಭಾಗಕ್ಕೆ ನುಗ್ಗಿದ್ದು, ಅದರ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಚಾಲಕನನ್ನು ಹೊರಗೆ ತೆಗೆದು, ಎರಡು ವಾಹನಗಳನ್ನು ಬೇರ್ಪಡಿಸಲು 45 ನಿಮಿಷ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 8.30ರ ವೇಳೆಗೆ ವಾಹನಗಳನ್ನು ಕ್ರೇನ್ ಮೂಲಕ ತೆರವು ಮಾಡಲಾಯ್ತು. ಒಂದು ಬದಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಆಗಿತ್ತು. ಗಾಯಾಳು ವ್ಯಕ್ತಿ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ.

ಕೆಪಿಟಿ ಬಳಿಯ ಈ ಯು ಟರ್ನ್ ಆಗುವ ಜಾಗದಲ್ಲಿ ಹಿಂದೆಯೂ ಅಪಘಾತ ಆಗಿತ್ತು. ವಾಹನಗಳು ಸರ್ಕಲ್ ಕಡೆಯಿಂದ ವೇಗವಾಗಿ ಸಾಗುತ್ತಾ ಬಂದು, ಅಲ್ಲಿ ಯು ಟರ್ನ್ ತೆಗೆಯುವ ವೇಳೆಗೆ ಹಿಂದಿನಿಂದ ಬಂದು ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಸವಾರರು ನಿಯಂತ್ರಣ ತಪ್ಪಿದರೆ ಅಥವಾ ಸಿಗ್ನಲ್ ಹಾಕದೆ ಟರ್ನ್ ಮಾಡಲು ಹೋದರೆ ಅಪಾಯಗಳಾಗುವುದು ಮಾಮೂಲಿ ಅನ್ನುವಂತಾಗಿದೆ.
            
            
            Mangalore car Pickup tempo accident near kPT, heavy traffic block at nantoor
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm