ಬ್ರೇಕಿಂಗ್ ನ್ಯೂಸ್
26-02-23 09:38 pm Mangalore Correspondent ಕರಾವಳಿ
ಮಂಗಳೂರು, ಫೆ.26: ನಗರದ ಕೆಪಿಟಿ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಭಾನುವಾರ ಸಂಜೆ ವೇಳೆಗೆ ಒಂದು ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೆಪಿಟಿ ಸರ್ಕಲ್ ಕಡೆಯಿಂದ ಕೊಟ್ಟಾರ ಕಡೆಗೆ ತೆರಳುವ ಹೆದ್ದಾರಿಯಲ್ಲಿ ಎಸ್ ಕೆಎಸ್ ಪ್ಲಾನೆಟ್ ಅಪಾರ್ಟ್ಮೆಂಟ್ ಬಳಿ ಕಾರೊಂದು ಯು ಟರ್ನ್ ತೆಗೆಯಲು ದಿಢೀರ್ ಆಗಿ ಟರ್ನ್ ತೆಗೆದುಕೊಂಡಿದ್ದು, ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೀನಿನ ಪಿಕಪ್ ವಾಹನ ಡಿಕ್ಕಿಯಾಗಿದೆ. ಇದೇ ವೇಳೆ, ಅದರ ಹಿಂದಿನಿಂದ ಬರುತ್ತಿದ್ದ ಹಾಲಿನ ವಾಹನ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಹಾಲಿನ ವಾಹನ ಪಿಕಪ್ ವಾಹನದ ಹಿಂಭಾಗಕ್ಕೆ ನುಗ್ಗಿದ್ದು, ಅದರ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಚಾಲಕನನ್ನು ಹೊರಗೆ ತೆಗೆದು, ಎರಡು ವಾಹನಗಳನ್ನು ಬೇರ್ಪಡಿಸಲು 45 ನಿಮಿಷ ತಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 8.30ರ ವೇಳೆಗೆ ವಾಹನಗಳನ್ನು ಕ್ರೇನ್ ಮೂಲಕ ತೆರವು ಮಾಡಲಾಯ್ತು. ಒಂದು ಬದಿಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಆಗಿತ್ತು. ಗಾಯಾಳು ವ್ಯಕ್ತಿ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ.

ಕೆಪಿಟಿ ಬಳಿಯ ಈ ಯು ಟರ್ನ್ ಆಗುವ ಜಾಗದಲ್ಲಿ ಹಿಂದೆಯೂ ಅಪಘಾತ ಆಗಿತ್ತು. ವಾಹನಗಳು ಸರ್ಕಲ್ ಕಡೆಯಿಂದ ವೇಗವಾಗಿ ಸಾಗುತ್ತಾ ಬಂದು, ಅಲ್ಲಿ ಯು ಟರ್ನ್ ತೆಗೆಯುವ ವೇಳೆಗೆ ಹಿಂದಿನಿಂದ ಬಂದು ಡಿಕ್ಕಿಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಸವಾರರು ನಿಯಂತ್ರಣ ತಪ್ಪಿದರೆ ಅಥವಾ ಸಿಗ್ನಲ್ ಹಾಕದೆ ಟರ್ನ್ ಮಾಡಲು ಹೋದರೆ ಅಪಾಯಗಳಾಗುವುದು ಮಾಮೂಲಿ ಅನ್ನುವಂತಾಗಿದೆ.
Mangalore car Pickup tempo accident near kPT, heavy traffic block at nantoor
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm